ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನೋಡುಗರ ಮನ ಕಲಕುವಂತಿತ್ತು ತಾಯಿಯ ಜೊತೆ ಸಾವಿಗೆ ಶರಣಾದ ಕಂದಮ್ಮನ ದೃಶ್ಯ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ನವೆಂಬರ್.13: ಸಾಲ ಮರುಪಾವತಿಗೆ ಬ್ಯಾಂಕ್ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ತಾಯಿ, ಮಗು ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ತರೀಕೆರೆ ತಾಲೂಕಿನ ಹಳಿಯೂರು ಗ್ರಾಮದಲ್ಲಿ ನಡೆದಿದೆ.

ಅನು (23 ವರ್ಷ) ಹಾಗೂ ದರ್ಶನ್ (2) ಸಾವಿಗೆ ಶರಣಾದವರು. ತಾಯಿಯ ಜೊತೆ ಏನೂ ಅರಿಯದ ಮುಗ್ಧ ಕಂದಮ್ಮ ಸಹ ಸಾವನ್ನಪ್ಪಿದ ದೃಶ್ಯ ಕಟುಕರ ಮನವೂ ಕಲಕುವಂತಿತ್ತು.

ಸಾಲ ಪಡೆದವ ಅಪಘಾತದಲ್ಲಿ ಸಾವು: ಸಾಲ ಕೊಟ್ಟವರು ಆತ್ಮಹತ್ಯೆಸಾಲ ಪಡೆದವ ಅಪಘಾತದಲ್ಲಿ ಸಾವು: ಸಾಲ ಕೊಟ್ಟವರು ಆತ್ಮಹತ್ಯೆ

ಘಟನೆಯ ವಿವರ
ನವೆಂಬರ್ 2ರಂದು 50 ಸಾವಿರ ರೂಪಾಯಿ ಸಾಲ ಮರುಪಾವತಿಗೆ ವಿಜಯ್ ಬ್ಯಾಂಕ್ ನೋಟಿಸ್ ನೀಡಿದ್ದು, ತೋಟ ಮಾರಿ ಸಾಲ ತೀರಿಸುವ ವಿಚಾರದಲ್ಲಿ ಅನು ಹಾಗೂ ಅವರ ಗಂಡನ ನಡುವೆ ಕಲಹವುಂಟಾಗಿತ್ತು.

Mother committed suicide with a baby in Haliyuru

ಹಾಸನ: ಗಂಡನ ಲೈಂಗಿಕ ಹಿಂಸೆಗೆ ಬೇಸತ್ತು ಸೆಲ್ಫಿ ವಿಡಿಯೋ ಮಾಡಿ ನವವಧು ಆತ್ಮಹತ್ಯೆಹಾಸನ: ಗಂಡನ ಲೈಂಗಿಕ ಹಿಂಸೆಗೆ ಬೇಸತ್ತು ಸೆಲ್ಫಿ ವಿಡಿಯೋ ಮಾಡಿ ನವವಧು ಆತ್ಮಹತ್ಯೆ

ಈ ಘಟನೆಯಿಂದ ಮನನೊಂದ ಅನು ಇಂದು ಮಂಗಳವಾರ ಬೆಳಗಿನ ಜಾವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

English summary
Mother committed suicide with a baby incident occurred in Haliyuru at Tarikere. A case has been registered in Tarikere police station.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X