Get Updates
Get notified of breaking news, exclusive insights, and must-see stories!

ಸರ್ಕಾರಕ್ಕೆ 2 ಕೋಟಿ ರೂ. ಪರಿಹಾರ ನೀಡುವಂತೆ ಆರೋಪಿಗೆ ಕೋರ್ಟ್ ಆದೇಶ

ಚಿಕ್ಕಮಗಳೂರು, ಆಗಸ್ಟ್ 30: ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಜೆ.ಎಂ.ಎಫ್.ಸಿ ನ್ಯಾಯಾಲಯದಿಂದ ಮಹತ್ವದ ಆದೇಶ ಹೊರಬಂದಿದ್ದು, ಸರ್ಕಾರಿ ಹಣವನ್ನು ದುರುಪಯೋಗ ಮಾಡಿದ್ದಕ್ಕೆ ಆರೋಪಿಗೆ ಕೋರ್ಟ್ ನಿಂದ ತಕ್ಕ ಶಿಕ್ಷೆ ನೀಡಲಾಗಿದೆ.

ಮೇಲಾಧಿಕಾರಿಯ ಸಹಿಯನ್ನು ನಕಲು ಮಾಡಿ ಹಣ ದುರುಪಯೋಗ ಮಾಡಿದ್ದ ಆರೋಪಿಯು ಸರ್ಕಾರಕ್ಕೆ 2 ಕೋಟಿ ರುಪಾಯಿ ಪರಿಹಾರ ನೀಡುವಂತೆ ಆದೇಶ ನೀಡಿದೆ.

ತರೀಕೆರೆಯ ಅರಣ್ಯ ಇಲಾಖೆಯಲ್ಲಿ ದ್ವಿತೀಯ ದರ್ಜೆ ಸಹಾಯಕನಾಗಿದ್ದ ಆರೋಪಿ ಮೋಹನ್ ಕುಮಾರ್ ಎಂಬಾತನು ಮೇಲಾಧಿಕಾರಿಯ ಸಹಿಯನ್ನು ನಕಲು ಮಾಡಿ ಹಣ ದುರುಪಯೋಗ ಮಾಡಿಕೊಂಡಿದ್ದನು.

Pay Rs 2 Crore Compensation To The Government: Tarikere JMFC Court Order

2009 ರಲ್ಲಿ ಸರ್ಕಾರದ ಒಂದು ಕೋಟಿಗೂ ಹೆಚ್ಚು ಹಣ ದುರುಪಯೋಗ ಮಾಡಿದ್ದ ಮೋಹನ್ ಕುಮಾರ್ ಗೆ 2 ವರ್ಷ ಶಿಕ್ಷೆ ಜೊತೆಗೆ ಸರ್ಕಾರಕ್ಕೆ 2 ಕೋಟಿ ರುಪಾಯಿ ಹಿಂದಿರುಗಿಸುವಂತೆ ನ್ಯಾಯಾಲಯ ಆದೇಶ ಹೊರಡಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+