ಭಾರೀ ಮಳೆಯಿಂದ ಚಾರ್ಮಾಡಿ ಘಾಟ್ ನಲ್ಲಿ ಗುಡ್ಡ ಕುಸಿತ

ಚಿಕ್ಕಮಗಳೂರು, ಆಗಸ್ಟ್‌ 05: ಚಿಕ್ಕಮಗಳೂರಿನಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಎರಡು ದಿನಗಳಿಂದ ಬಿಟ್ಟೂ ಬಿಡದೇ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ಇಂದು ಸಂಜೆ ಚಾರ್ಮಾಡಿ ಘಾಟ್ ನ 6ನೇ ತಿರುವಿನಲ್ಲಿ ಗುಡ್ಡ ಕುಸಿದಿದ್ದು, ವಿಲ್ಲುಪುರಂ ಮಂಗಳೂರು ಹೆದ್ದಾರಿ ಬಂದ್ ಆಗಿದೆ.

Recommended Video

      Kabini Reservoir ಪ್ರದೇಶದಲ್ಲಿ ಭಾರೀ ಮಳೆ; ಒಳಹರಿವು ಏರಿಕೆ | Oneindia Kannada

      ಚಾರ್ಮಾಡಿ ಘಾಟ್ ನಲ್ಲಿ ಗುಡ್ಡ ಕುಸಿದ ಪರಿಣಾಮ ಭಾರೀ ಪ್ರಮಾಣದ ಮಣ್ಣಿನೊಂದಿಗೆ ಬೃಹತ್ ಬಂಡೆಗಳು ರಸ್ತೆಯಲ್ಲಿ ಬಿದ್ದಿವೆ. ಗುಡ್ಡ ಕುಸಿಯುತ್ತಿದ್ದಂತೆ ಕೊಟ್ಟಿಗೆ ಹಾರದಲ್ಲಿ ಪೊಲೀಸರು ವಾಹನಗಳನ್ನು ಘಾಟ್ ಪ್ರವೇಶಿಸದಂತೆ ತಡೆದು ನಿಲ್ಲಿಸುತ್ತಿದ್ದಾರೆ.

      Rain Continues In Chikkamagaluru And Landslide In Charmadi Ghat

      ಜೊತೆಗೆ ಮಳೆಯಿಂದಾಗಿ 6 ಎಕರೆ ಬಾಳೆ ತೋಟ ಸಂಪೂರ್ಣ ನಾಶವಾಗಿರುವ ವರದಿಯಾಗಿದೆ. ಮೂಡಿಗೆರೆ ತಾಲೂಕಿನ ಕೆಂಬತ್ ಮಕ್ಕಿಯಲ್ಲಿ ರಾಜಣ್ಣ ಎಂಬುವವರಿಗೆ ಸೇರಿದ 9 ಸಾವಿರ ಬಾಳೆ ಗಿಡಗಳು ಬಿರುಗಾಳಿ ಸಹಿತ ಮಳೆಗೆ ನಾಶವಾಗಿವೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+