ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಫಲಿತಾಂಶ ನನ್ನ ಪರವಾಗಿರಲಿದೆ; ನಿಖಿಲ್ ಕುಮಾರಸ್ವಾಮಿ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

Recommended Video

ನಾಳೆಯ ಫಲಿತಾಂಶ ನನ್ನ ಪರವಾಗಿ ಬರುತ್ತದೆ ಎಂಬ ವಿಶ್ವಾಸ ನನಗಿದೆ.

ಚಿಕ್ಕಮಗಳೂರು, ಮೇ 22: ನಾಳೆಯ ಫಲಿತಾಂಶ ನನ್ನ ಪರವಾಗಿ ಬರುತ್ತದೆ ಎಂಬ ವಿಶ್ವಾಸ ನನಗಿದೆ. ಈ ಹಿನ್ನೆಲೆಯಲ್ಲಿ, ತಾಯಿ ಶಾರದಾಂಬೆಯ ಆಶೀರ್ವಾದ ಪಡೆಯಲು ಬಂದಿದ್ದೇನೆ ಎಂದು ನಿಖಿಲ್ ಕುಮಾರ ಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶಾಸಕರನ್ನು ಕಾಡಲಿರುವ ಮಂಡ್ಯ ಲೋಕ ಸಭಾ ಕ್ಷೇತ್ರ ಫಲಿತಾಂಶಶಾಸಕರನ್ನು ಕಾಡಲಿರುವ ಮಂಡ್ಯ ಲೋಕ ಸಭಾ ಕ್ಷೇತ್ರ ಫಲಿತಾಂಶ

ನಾನು ಯಾವುದೇ ಸಮೀಕ್ಷೆಗಳನ್ನು ಪರಿಗಣಿಸುವುದಿಲ್ಲ. 2004ರಲ್ಲಿ ಎರಡು ಸೀಟ್ ಜೆಡಿಎಸ್ ಬರುತ್ತದೆ ಎಂದು ಸಮೀಕ್ಷೆಗಳು ಹೇಳಿದ್ದವು. ಆಗ 58 ಸ್ಥಾನಗಳನ್ನು ಜೆಡಿಎಸ್ ಪಡೆದಿತ್ತು. ಈಗ ನಾಲ್ಕು ಸಂಸ್ಥೆಗಳು ನನ್ನ ಪರವಾಗಿ ಹಾಗೂ ಆರು ಸಂಸ್ಥೆಗಳು ವಿರೋಧವಾಗಿ ಸಮೀಕ್ಷೆ ನಡೆಸಿವೆ. ಆದರೆ ನಾನು ನಾಲ್ಕನ್ನೂ ಸ್ವೀಕರಿಸುವುದಿಲ್ಲ ಆರನ್ನೂ ಸ್ವೀಕರಿಸುವುದಿಲ್ಲ ಎಂದು ಹೇಳಿದ್ದಾರೆ.

result will be in my favor; Nikhil Kumarawamy
English summary
Nikhil kumaraswamy has expressed hope that tomorrow results will come in favour of him and he told that he do not consider any surveys
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X