ನಾಲ್ಕನೇ ಬಾರಿ ಕನ್ನ; ನಾಲ್ಕು ಲಕ್ಷವಿದ್ದ ಹುಂಡಿ ಕಳವು
ಚಿಕ್ಕಮಗಳೂರು, ಮೇ 30: ಚಿಕ್ಕಮಗಳೂರಿನ ಕಡೂರು ತಾಲೂಕು ಸಖರಾಯಪಟ್ಟಣದಲ್ಲಿನ ದೇವಸ್ಥಾನವೊಂದರಲ್ಲಿ ಹುಂಡಿಗಳು ಕಳುವಾಗಿರುವ ಘಟನೆ ನಡೆದಿದೆ.
ಇಲ್ಲಿನ ಇತಿಹಾಸ ಪ್ರಸಿದ್ಧ ಶಕುನ ರಂಗನಾಥ ಸ್ವಾಮಿ ದೇವಾಲಯದಲ್ಲಿ ಈ ಘಟನೆ ನಡೆದಿದ್ದು, ದೇವಸ್ಥಾನದಲ್ಲಿದ್ದ 4 ಹುಂಡಿಗಳನ್ನು ಕಳ್ಳರು ಕದ್ದೊಯ್ದಿದ್ದಾರೆ. ಈ ನಾಲ್ಕು ಹುಂಡಿಗಳಲ್ಲಿ ಸುಮಾರು 4 ಲಕ್ಷಕ್ಕೂ ಹೆಚ್ಚು ಹಣ್ಣವಿದ್ದುದಾಗಿ ತಿಳಿದುಬಂದಿದೆ. ಎಂಟಕ್ಕೂ ಹೆಚ್ಚು ಜನ ಕಳ್ಳರು ಸೇರಿ ಹುಂಡಿಗಳನ್ನು ತೆಗೆದುಕೊಂಡು ಹೋಗಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.
ಈ ದೇವಾಲಯದಲ್ಲಿ ಹುಂಡಿ ಕಳುವಾಗುತ್ತಿರುವ ಘಟನೆ ಇದೇ ಮೊದಲೇನಲ್ಲ. ಸತತ ನಾಲ್ಕನೇ ಬಾರಿ ಹುಂಡಿ ಕಳ್ಳತನ ನಡೆದಿದೆ.

ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಬೆರಳಚ್ಚು ತಜ್ಞರು ಹಾಗೂ ಡಾಗ್ ಸ್ಕ್ವಾಡ್ ತಂಡದಿಂದಲೂ ತನಿಖೆ ನಡೆಸಲಾಗಿದೆ.
More From
-
ಜೆಎಎಲ್ ದಿವಾಳಿ ಪ್ರಕ್ರಿಯೆ ಬಗ್ಗೆ ವೇದಾಂತ ಆಕ್ಷೇಪ; ಅದಾನಿ ಬಿಡ್ಗೆ ಸಾಲದಾತರ ಸಮಿತಿ, ನ್ಯಾಯಮಂಡಳಿಗಳ ಬೆಂಬಲ ದಾಖಲೆಗಳಿಂದ ದೃಢ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ












Click it and Unblock the Notifications