Get Updates
Get notified of breaking news, exclusive insights, and must-see stories!

ಚಿಕ್ಕಮಗಳೂರು: ಲಕ್ಷಾಂತರ ರೂ. ಬೆಲೆಬಾಳುವ ಶ್ರೀಗಂಧ ಮರಗಳ ಕಳ್ಳತನ

ಚಿಕ್ಕಮಗಳೂರು, ಜೂನ್ 29: ಲಕ್ಷಾಂತರ ರುಪಾಯಿ ಬೆಲೆಬಾಳುವ ಶ್ರೀಗಂಧದ ಮರಗಳನ್ನು ಚಿಕ್ಕಮಗಳೂರು ಜಿಲ್ಲೆಯ ದೊರನಾಳು ಗ್ರಾಮದ ಸಮೀಪದ ವಿಶುಕುಮಾರ್ ಎಂಬುವವರ ತೋಟದಲ್ಲಿ ಭಾನುವಾರ ರಾತ್ರಿ ಕಳ್ಳತನ‌ ಮಾಡಲಾಗಿದೆ.

Recommended Video

      Congress Cycle Rally against Fuel hike : ಸೈಕಲ್ ಏರಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ನಾಯಕರು|Oneindia Kannada

      15 ವರ್ಷದ ಆರು ಮರಗಳನ್ನು ಕಡಿದಿರುವ ಕಳ್ಳರು, ಎರಡು ಮರಗಳನ್ನು ತಗೆದುಕೊಂಡು ಹೋಗಿದ್ದಾರೆ.‌ ಇನ್ನುಳಿದ ಎರಡು ಮರಗಳನ್ನು ಸಾಗಿಸುವ ವೇಳೆ ನಾಯಿಗಳು ಬಂದ ಕಾರಣ ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ. ಈ ಸಂಬಂಧ ತರೀಕೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.‌ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.

      Sandalwood Tree Worth Lakhs Of Rupees Stolen From Doranalu Village

      ಸುಮಾರು ನಾಲ್ಕೂವರೆ ಎಕರೆ ಜಮೀನಿನಲ್ಲಿ 300 ಶ್ರೀಗಂಧ, ಸಾವಿರಾರು ತೇಗದ ಮರಗಳನ್ನು ಹಾಕಲಾಗಿದೆ. ಕಳೆದ ವರ್ಷವೂ ಸಹ ಎರಡು ಮರಗಳನ್ನು ಕಳ್ಳತನ ಮಾಡಲಾಗಿತ್ತು. ಈ ವೇಳೆ ಸಿಸಿಟಿವಿ ಅಳವಡಿಸಿ ನಾಯಿಗಳನ್ನು ಸಹ ಸಾಕಿ ತೋಟದಲ್ಲಿ ಭದ್ರತೆ ಹೆಚ್ಚಿಸಲಾಗಿತ್ತು. ಆದರೆ ನಿನ್ನೆ ಮತ್ತೆ ಕಳ್ಳತನವಾಗಿರುವುದು ಮಾಲೀಕರಲ್ಲಿ ಆತಂಕ ಉಂಟುಮಾಡಿದೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+