ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗ್ರಹಣದ ನಂತರ ಹೊರನಾಡಿನ ದೇವಿಗೆ ಶುದ್ಧೋದಕ ಅಭಿಷೇಕ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಜುಲೈ 17: ಭಾರತದ ಕೆಲವೆಡೆ ಭಾಗಶಃ ಚಂದ್ರಗ್ರಹಣ ಗೋಚರವಾಗಿದೆ. ಇಂದು ಮಧ್ಯರಾತ್ರಿ 1.31ಕ್ಕೆ ಚಂದ್ರಗ್ರಹಣ ಆರಂಭವಾಗಿ ಬೆಳಗಿನ ಜಾವ 3 ಗಂಟೆಗೆ ಚಂದ್ರಗ್ರಹಣದ ಪೂರ್ಣ ದರ್ಶನವಾಗಿದೆ.

ಭಾರತದಲ್ಲಿ ಭಾಗಶಃ ಚಂದ್ರಗ್ರಹಣ ಗೋಚರಭಾರತದಲ್ಲಿ ಭಾಗಶಃ ಚಂದ್ರಗ್ರಹಣ ಗೋಚರ

ಆದ್ದರಿಂದ ಚಂದ್ರ ಗ್ರಹಣ ಮುಕ್ತಾಯದ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿರುವ ಹೊರನಾಡು ಅನ್ನಪೂರ್ಣೇಶ್ವರಿಗೆ ವಿಶೇಷ ಪೂಜಾ ಕೈಂಕರ್ಯಗಳನ್ನು ಹಮ್ಮಿಕೊಳ್ಳಲಾಗಿತ್ತು.

ಮಳೆಗಾಗಿ ಹೊರನಾಡಿನ ಅನ್ನಪೂರ್ಣೆ ದೇಗುಲದಲ್ಲಿ ಪರ್ಜನ್ಯ ಜಪಮಳೆಗಾಗಿ ಹೊರನಾಡಿನ ಅನ್ನಪೂರ್ಣೆ ದೇಗುಲದಲ್ಲಿ ಪರ್ಜನ್ಯ ಜಪ

ಗ್ರಹಣದ ನಂತರ ಶುದ್ಧ ಸ್ನಾನ ಮಾಡುವುದು ವಾಡಿಕೆ. ಅಂತೆಯೇ ಗ್ರಹಣ ಮುಗಿಯುತ್ತಿದ್ದಂತೆಯೇ ಅರ್ಚಕರು ಹೊರನಾಡು ಅನ್ನಪೂರ್ಣೆ ದೇವಿಗೆ ಶುದ್ಧೋದಕ ಅಭಿಷೇಕ ಮಾಡಿದರು.

 special pooja offered to horanadu goddess after lunar eclipse

ಅಭಿಷೇಕದ ಬಳಿಕ ಎಂದಿನಂತೆ ಪೂಜಾ-ಕೈಂಕರ್ಯಗಳು ನಡೆದವು. ಬೆಳಿಗ್ಗೆ 9 ಗಂಟೆಗೆ ಮಹಾಮಂಗಳಾರತಿ ನಡೆಯಿತು. ಗ್ರಹಣದ ಹಿನ್ನೆಲೆಯಲ್ಲಿ ಹೆಚ್ಚಿನ ಜನರೂ ಸೇರಿದ್ದರು.

English summary
Partial lunar eclipse witness across the globe, which said to be started around 1.31am today. after the lunar eclipse, special pooja offered to Horanadu Annapurneshwari.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X