ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಜ್ಜಂಪುರದಲ್ಲಿ ಲೇಟಾಗಿ ಬಂದ ಟೀಚರ್ ಗೆ ವಿದ್ಯಾರ್ಥಿಗಳಿಂದ ಶಿಕ್ಷೆ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಫೆಬ್ರವರಿ 15: ಶಿಕ್ಷಕರ ಬೇಜಾವಾಬ್ದಾರಿತನವನ್ನು ಖಂಡಿಸಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ಚೀರನಹಳ್ಳಿ ಗ್ರಾಮದಲ್ಲಿ ಇಂದು ನಡೆದಿದೆ.

ಸರಿಯಾದ ಸಮಯಕ್ಕೆ ಶಿಕ್ಷಕರು ಶಾಲೆಗೆ ಬರದೇ ಇರುವುದಕ್ಕೆ ಗ್ರಾಮಸ್ಥರು ಆಕ್ರೋಶಗೊಂಡು, ಶಾಲೆ ಬಾಗಿಲು ಹಾಕಿ ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು.

 ಅಶ್ಲೀಲ ವೀಡಿಯೋ ತೋರಿಸಿ ಪಾಠ ಮಾಡುವರೆಂದು ಶಿಕ್ಷಕನ ವಿರುದ್ಧ ತಿರುಗಿಬಿದ್ದ ವಿದ್ಯಾರ್ಥಿಗಳು ಅಶ್ಲೀಲ ವೀಡಿಯೋ ತೋರಿಸಿ ಪಾಠ ಮಾಡುವರೆಂದು ಶಿಕ್ಷಕನ ವಿರುದ್ಧ ತಿರುಗಿಬಿದ್ದ ವಿದ್ಯಾರ್ಥಿಗಳು

Students Villagers Closed School Gate For Late Coming Teacher In Ajjampura

ಪ್ರತಿದಿನ ಬೆಳಿಗ್ಗೆ 12 ಗಂಟೆಗೆ ಬಂದು ಮಧ್ಯಾಹ್ನ ಮೂರು ಗಂಟೆಗೆ ಶಿಕ್ಷಕರು ಮನೆ ಸೇರುತ್ತಾರೆ ಎಂದು ಗ್ರಾಮಸ್ಥರು ಶಿಕ್ಷಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇಂದು ಕೂಡ ತಡವಾಗಿ ಆಗಮಿಸಿದ ಶಿಕ್ಷಕರನ್ನು ಶಾಲಾ ಗೇಟ್ ನ ಮುಂಭಾಗದಲ್ಲೇ ತಡೆದ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಶಿಕ್ಷಕರ ವಿರುದ್ಧ ಪ್ರತಿಭಟನೆ ನಡೆಸಿದರು. ಬಳಿಕ ಬಿಇಒಗೆ ಪತ್ರ ಬರೆದು ಶಿಕ್ಷಕರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದರು.

English summary
Students and villagers were outraged that teachers were not coming to school at the right time and closed the school gate in ajjampura of chikkamagaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X