ತರೀಕೆರೆ ರೈಲ್ವೆ ಅಧಿಕಾರಿಗಳ ಯಡವಟ್ಟು, ಶ್ರೀಮತಿಯಾದ ಶೋಭಾ ಕರಂದ್ಲಾಜೆ!

Recommended Video

      Lok Sabha Elections 2019 : ಅಧಿಕಾರಿಗಳ ಯಡವಟ್ಟಿನಿಂದಾಗಿ ಶ್ರೀಮತಿಯಾದ ಶೋಭಾ ಕರಂದ್ಲಾಜೆ

      ಚಿಕ್ಕಮಗಳೂರು, ಫೆಬ್ರವರಿ 22:ತರೀಕೆರೆ ರೈಲ್ವೆ ಅಧಿಕಾರಿಗಳು ಮಾಡಿದ ಯಡವಟ್ಟಿಗೆ ಕುಮಾರಿ ಶೋಭಾ ಕರಂದ್ಲಾಜೆ ಅವರು ಶ್ರೀಮತಿ ಶೋಭಾ ಕರಂದ್ಲಾಜೆಯಾಗಿದ್ದಾರೆ.

      ಹೌದು, ತರೀಕೆರೆಯಲ್ಲಿ ಇಂದು ಶುಕ್ರವಾರ ಮಧ್ಯಾಹ್ನ ರೈಲ್ವೆ ಪ್ಲಾಟ್ ಫಾರಂ ವಿಸ್ತರಣೆ ಕಾರ್ಯಕ್ರಮವಿತ್ತು. ಈ ಕಾರ್ಯಕ್ರಮಕ್ಕೆಂದು ಮಾಡಿಸಲಾಗಿದ್ದ ಆಮಂತ್ರಣ ಪತ್ರಿಕೆಯಲ್ಲಿ ಕುಮಾರಿಗೆ ಅಧಿಕಾರಿಗಳು ಶ್ರೀಮತಿ ಪಟ್ಟ ಕಟ್ಟಿದ್ದಾರೆ. ಅಂದರೆ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಶ್ರೀಮತಿ ಎಂದು ಆಮಂತ್ರಣ ಪತ್ರಿಕೆಯಲ್ಲಿ ನಮೂದಿಸಲಾಗಿದೆ.

      Tarikere Railway officers mentioned Shobha Karandlaje is Smt in invitation

      ರೈಲ್ವೆ ಫ್ಲಾಟ್ ಫಾರಂ ವಿಸ್ತರಣೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ಆದ ಈ ಯಡವಟ್ಟು ನೋಡಿ ರಾಷ್ಟ್ರಮಟ್ಟದಲ್ಲಿ ಕುಮಾರಿ ಎಂದು ಗುರುತಿಸಿಕೊಂಡಿದ್ದ ಸಂಸದೆ ಶೋಭಾ ಕರಂದ್ಲಾಜೆಗೆ ಅವಮಾನವಾದಂತಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+