ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತರೀಕೆರೆ ರೈಲ್ವೆ ಅಧಿಕಾರಿಗಳ ಯಡವಟ್ಟು, ಶ್ರೀಮತಿಯಾದ ಶೋಭಾ ಕರಂದ್ಲಾಜೆ!

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

Recommended Video

Lok Sabha Elections 2019 : ಅಧಿಕಾರಿಗಳ ಯಡವಟ್ಟಿನಿಂದಾಗಿ ಶ್ರೀಮತಿಯಾದ ಶೋಭಾ ಕರಂದ್ಲಾಜೆ

ಚಿಕ್ಕಮಗಳೂರು, ಫೆಬ್ರವರಿ 22:ತರೀಕೆರೆ ರೈಲ್ವೆ ಅಧಿಕಾರಿಗಳು ಮಾಡಿದ ಯಡವಟ್ಟಿಗೆ ಕುಮಾರಿ ಶೋಭಾ ಕರಂದ್ಲಾಜೆ ಅವರು ಶ್ರೀಮತಿ ಶೋಭಾ ಕರಂದ್ಲಾಜೆಯಾಗಿದ್ದಾರೆ.

ಹೌದು, ತರೀಕೆರೆಯಲ್ಲಿ ಇಂದು ಶುಕ್ರವಾರ ಮಧ್ಯಾಹ್ನ ರೈಲ್ವೆ ಪ್ಲಾಟ್ ಫಾರಂ ವಿಸ್ತರಣೆ ಕಾರ್ಯಕ್ರಮವಿತ್ತು. ಈ ಕಾರ್ಯಕ್ರಮಕ್ಕೆಂದು ಮಾಡಿಸಲಾಗಿದ್ದ ಆಮಂತ್ರಣ ಪತ್ರಿಕೆಯಲ್ಲಿ ಕುಮಾರಿಗೆ ಅಧಿಕಾರಿಗಳು ಶ್ರೀಮತಿ ಪಟ್ಟ ಕಟ್ಟಿದ್ದಾರೆ. ಅಂದರೆ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಶ್ರೀಮತಿ ಎಂದು ಆಮಂತ್ರಣ ಪತ್ರಿಕೆಯಲ್ಲಿ ನಮೂದಿಸಲಾಗಿದೆ.

Tarikere Railway officers mentioned Shobha Karandlaje is Smt in invitation

ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ #ShobhaGoBack ಅಭಿಯಾನಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ #ShobhaGoBack ಅಭಿಯಾನ

ರೈಲ್ವೆ ಫ್ಲಾಟ್ ಫಾರಂ ವಿಸ್ತರಣೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ಆದ ಈ ಯಡವಟ್ಟು ನೋಡಿ ರಾಷ್ಟ್ರಮಟ್ಟದಲ್ಲಿ ಕುಮಾರಿ ಎಂದು ಗುರುತಿಸಿಕೊಂಡಿದ್ದ ಸಂಸದೆ ಶೋಭಾ ಕರಂದ್ಲಾಜೆಗೆ ಅವಮಾನವಾದಂತಾಗಿದೆ.

English summary
Shobha Karandlaje Railway officers mentioned Shobha Karandlaje is Smt in the Railway Flat Form Extension Program invitation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X