ಜನರಿಂದ ತರಾಟೆ; ಹತ್ತನೇ ದಿನಕ್ಕೆ ಸಿದ್ಧವಾಗುತ್ತಿದೆ ಸೇತುವೆ

ಚಿಕ್ಕಮಗಳೂರು, ಆಗಸ್ಟ್ 18: ಮೂಡಿಗೆರೆ ತಾಲೂಕಿನ ಬಂಕೇನಹಳ್ಳಿಯಲ್ಲಿ ವರ್ಷದ ಹಿಂದೆ ಸೇತುವೆ ಕುಸಿದು ಹೋಗಿದ್ದು, ಇದೇ ವಿಷಯಕ್ಕೆ ಸಂಬಂಧಿಸಿದಂತೆ ಈಚೆಗೆ ಸ್ಥಳಕ್ಕೆ ಭೇಟಿ ನೀಡಿದ್ದ ಶಾಸಕ, ಸಂಸದರಿಗೆ ಜನರು ಕ್ಲಾಸ್ ತೆಗೆದುಕೊಂಡ ಘಟನೆ ನಡೆದಿತ್ತು. ಇದೀಗ ಆ ಸಂಗತಿ ನಡೆದ ಹತ್ತೇ ದಿನಕ್ಕೆ ಫಲಿತಾಂಶ ದೊರೆತಿದೆ.

Recommended Video

      ಚೀನಾ ಕಂಪನಿ Vivo ಗೆ ಸೆಡ್ಡು ಹೊಡೆದು IPL ಗೆ ಎಂಟ್ರಿ ಕೊಟ್ಟ Dream 11 | Oneindia Kannada

      ಸ್ಥಳೀಯರ ಪಾಠದಿಂದಾಗಿ ಹೇಮಾವತಿ ನದಿಗೆ ತಾತ್ಕಾಲಿಕ ಸೇತುವೆ ನಿರ್ಮಾಣ ಮಾಡಲಾಗುತ್ತಿದೆ. ಈಚೆಗೆ ಮೂಡಿಗೆರೆ ತಾಲೂಕಿನ ಬಂಕೇನಹಳ್ಳಿಯಲ್ಲಿ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದ್ದು, ಅಲ್ಲಿಗೆ ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಶಾಸಕ ಕುಮಾರಸ್ವಾಮಿ ಭೇಟಿ ನೀಡಿದ್ದರು. ಆ ಸಂದರ್ಭ ಜನರೇ ಅವರಿಗೆ ಕ್ಲಾಸ್ ತೆಗೆದುಕೊಂಡಿದ್ದರು.

      ಕಳೆದ ವರ್ಷ ಮಳೆಗಾಲದಲ್ಲಿ ಹೇಮಾವತಿ ಸೇತುವೆ ಕೊಚ್ಚಿ ಹೋಗಿದ್ದು, ಸ್ಥಳೀಯರೇ ನಿರ್ಮಿಸಿಕೊಂಡಿದ್ದ ತಾತ್ಕಾಲಿಕ ಸೇತುವೆಯೂ ಈ ಬಾರಿ ಕೊಚ್ಚಿ ಹೋಗಿತ್ತು. ನಾಲ್ಕು ಹಳ್ಳಿಯ ಸಂಪರ್ಕ ಸಂಪೂರ್ಣ ಕಡಿತಗೊಂಡಿತ್ತು. ಈ ಸಂದರ್ಭ ಭೇಟಿ ನೀಡಿದ್ದ ಶೋಭಾ ಕರಂದ್ಲಾಜೆ ಹಾಗೂ ಶಾಸಕ ಕುಮಾರಸ್ವಾಮಿ ಅವರನ್ನು ವರ್ಷ ಕಳೆದರೂ ಸೇತುವೆ ನಿರ್ಮಿಸಿಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದರು.

      Chikkamagaluru: Temporary Bridge Construction Taking Place In Bankenahalli

      ಇದೀಗ ಹತ್ತು ದಿನಗಳ ನಂತರ ತಾತ್ಕಾಲಿಕ ಸೇತುವೆ ನಿರ್ಮಾಣ ಕಾರ್ಯ ಕೈಗೊಳ್ಳಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+