ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದೇವರಮನೆಯ ದೇವಸ್ಥಾನದಲ್ಲಿ ಹುಂಡಿ ಕಳ್ಳತನ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಜೂನ್ 27: ದೇವಸ್ಥಾನವೊಂದರಲ್ಲಿ ಹುಂಡಿಯನ್ನು ಕಳವು ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ದೇವರಮನೆಯಲ್ಲಿ ನಡೆದಿದೆ.

 ಅಂತರ್ ರಾಜ್ಯ ಕಳ್ಳನನ್ನು ಬಂಧಿಸಿದ ಚಿಕ್ಕಮಗಳೂರು ಪೊಲೀಸರು ಅಂತರ್ ರಾಜ್ಯ ಕಳ್ಳನನ್ನು ಬಂಧಿಸಿದ ಚಿಕ್ಕಮಗಳೂರು ಪೊಲೀಸರು

ದೇವರಮನೆಯಲ್ಲಿರುವ ಶ್ರೀ ಕಾಲಭೈರವೇಶ್ವರನ ದೇವಾಲಯದಲ್ಲಿ ಕಳ್ಳತನ ನಡೆದಿದೆ. ಬುಧವಾರ ತಡರಾತ್ರಿ ಹುಂಡಿಯನ್ನು ದೇವಸ್ಥಾನದಿಂದ ಕದ್ದೊಯ್ದಿರುವ ಕಳ್ಳರು, ಅದರೊಳಗಿದ್ದ ಹಣವನ್ನೆಲ್ಲ ತೆಗೆದುಕೊಂಡು, ನಂತರ ಕೋಗಿಲೆ ಗ್ರಾಮದ ಬಳಿ ಹುಂಡಿಯನ್ನು ಎಸೆದು ಪರಾರಿಯಾಗಿದ್ದಾರೆ. ಹುಂಡಿಯಲ್ಲಿ ಎಷ್ಟು ಹಣವಿರಬಹುದೆಂಬ ಮಾಹಿತಿ ಲಭ್ಯವಿಲ್ಲ.

theft in temple near mudigere chikkamagaluru

ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

English summary
Thieves stolen the hundi in temple. The incident took place at the kalabhairaveshwara temple in Moodigere Taluk Chikkamagaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X