ಚಿಕ್ಕಮಗಳೂರಿನ ಬಿಂಡಿಗ ದೇವಿರಮ್ಮನ ಬೆಟ್ಟಕ್ಕೆ ಸಾವಿರಾರು ಮಂದಿ ಭೇಟಿ
ಚಿಕ್ಕಮಗಳೂರು, ಅಕ್ಟೋಬರ್ 27: ಚಿಕ್ಕಮಗಳೂರು ಜಿಲ್ಲೆಯಲ್ಲಿ ಇರುವ ದೇವಿರಮ್ಮ ಬೆಟ್ಟಕ್ಕೆ ಭಾನುವಾರ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದರು. ಜಾರುವ ಕಾಲುದಾರಿಯಲ್ಲೇ ಬೆಟ್ಟ ಹತ್ತಿದರು. ಈ ಬೆಟ್ಟವು ಸಮುದ್ರ ಮಟ್ಟದಿಂದ 4 ಸಾವಿರ ಅಡಿ ಎತ್ತರದಲ್ಲಿದ್ದು, ಬರಿಗಾಲಲ್ಲೇ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಬೆಟ್ಟ ಹತ್ತಿದರು.
ವರ್ಷಕ್ಕೆ ಒಮ್ಮೆ ಭಕ್ತರಿಗೆ ದರ್ಶನ ನೀಡುವ ದೇವಿರಮ್ಮನನ್ನು ಕಾಣಲು ರಾಜ್ಯದ ವಿವಿಧ ಮೂಲೆಗಳಿಂದ ಭಕ್ತರು ಅಗಮಿಸಿದ್ದರು. ಆದರೆ ಈ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಮಳೆ ಹಿನ್ನೆಲೆಯಲ್ಲಿ ಭಕ್ತರ ಸಂಖ್ಯೆಯಲ್ಲಿ ಭಾರೀ ಇಳಿಮುಖವಾಗಿತ್ತು. ಅಂದ ಹಾಗೆ ಈ ಸ್ಥಳವು ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಗ್ರಾಮದಲ್ಲಿ ಇದ್ದು, ಬಿಂಡಿಗ ದೇವಿರಮ್ಮ ಬೆಟ್ಟ ಅಂತಲೇ ಹೆಸರಾಗಿದೆ.

ದೇವಿರಮ್ಮ ದರ್ಶನ ಪಡೆಯಲು ಸಚಿವ ಸಿ. ಟಿ. ರವಿ ಅವರು ಜಾರುವ ಕಾಲು ದಾರಿಯಲ್ಲೇ ಬೆಟ್ಟ ಹತ್ತಿದರು. ಸಿ. ಟಿ. ರವಿ ಅವರು ಪ್ರತಿ ವರ್ಷವು ಬಿಂಡಿಗ ದೇವಿರಮ್ಮನ ಬೆಟ್ಟಕ್ಕೆ ಬಂದು, ದೇವಿಯ ದರ್ಶನ ಪಡೆಯುತ್ತಾರೆ. ದೀಪಾವಳಿಯಂದು ದೇವಿಯ ದರ್ಶನ ಪಡೆಯುವುದು ಬಹಳ ವಿಶೇಷವಾದದ್ದು.

-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications