ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿಕ್ಕಮಗಳೂರಿನಲ್ಲಿ ಕೆರೆಯಲ್ಲಿ ಈಜಲು ಹೋಗಿ ಮೂವರ ಸಾವು

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಅಕ್ಟೋಬರ್ 8: ಕೆರೆಯಲ್ಲಿ ಈಜಲು ಹೋಗಿ ಮೂವರು ಬಾಲಕರು ಸಾವನ್ನಪ್ಪಿರುವ ಘಟನೆ ಸೋಮವಾರ ಸಂಜೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಚಿಕ್ಕಮಗಳೂರು ತಾಲೂಕಿನ ಬಿಳೆಕಲ್ಲಹಳ್ಳಿ ಸಮೀಪದ ಕಂಚಿಕಟ್ಟೆ ಕೆರೆಯಲ್ಲಿ ಘಟನೆ ನಡೆದಿದ್ದು, ಜೀವಿತ್ (14), ಮುರಳಿ ಕಾರ್ತಿಕ್ (15), ಚಿರಾಗ್ (16) ಮೃತ ಬಾಲಕರು.

ಅಮೆರಿಕದ ಕೆರೆಯಲ್ಲಿ ಮುಳುಗಿ ಭಾರತೀಯ ವಿದ್ಯಾರ್ಥಿ ಸಾವುಅಮೆರಿಕದ ಕೆರೆಯಲ್ಲಿ ಮುಳುಗಿ ಭಾರತೀಯ ವಿದ್ಯಾರ್ಥಿ ಸಾವು

ಜೀವಿತ್, ಮುರಳಿ ಕಾರ್ತಿಕ್ ಮೃತ ದೇಹ ಪತ್ತೆಯಾಗಿದ್ದು, ಚಿರಾಗ್ ಮೃತ ದೇಹಕ್ಕಾಗಿ ಅಗ್ನಿಶಾಮಕ‌ದಳ ಹಾಗೂ ಪೊಲೀಸರು ಶೋಧ ಮುಂದುವರೆಸಿದ್ದಾರೆ.

Three Children Dies By Drowning In Chikkamagaluru

ಮೃತಪಟ್ಟ ಮೂವರೂ ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್‌ ನಿವಾಸಿಗಳಾಗಿದ್ದು, ನಿನ್ನೆ ಸಂಜೆ ಆಯುಧ ಪೂಜೆ ಮುಗಿಸಿಕೊಂಡು ಈಜಲು ಬಂದಾಗ ಈ ದುರ್ಘಟನೆ ನಡೆದಿದೆ.

English summary
Three boys were killed by drowning in a kanchikatte lake in chikkamgaluru on Monday evening.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X