ಮೂಡಿಗೆರೆಯಲ್ಲಿ ಜಾಲಿ ರೈಡ್ ತಂದ ಆಪತ್ತು; ವಿದ್ಯಾರ್ಥಿಗಳಿಬ್ಬರ ಸಾವು

ಚಿಕ್ಕಮಗಳೂರು, ಡಿಸೆಂಬರ್ 20: ಜಾಲಿ ರೈಡ್ ಮಾಡುವಾಗ ಮರಕ್ಕೆ ಕಾರು ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಗುರುವಾರ ಸಂಜೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ತಳಿಹಳ್ಳದ ಬಳಿ ಘಟನೆ ನಡೆದಿದ್ದು, ಧ್ಯಾನ್ ಗೌಡ (17), ಆದರ್ಶ ಉತ್ತಪ್ಪ (17) ಮೃತಪಟ್ಟಿದ್ದಾರೆ. ಓರ್ವನ ಸ್ಥಿತಿ ಗಂಭೀರವಾಗಿದೆ.

ವಿದ್ಯಾರ್ಥಿಗಳು ಎಂಇಎಸ್ ಕಾಲೇಜಿನವರಾಗಿದ್ದು, ಎರಡು ಮಾರುತಿ 800 ಕಾರಿನಲ್ಲಿ ಜಿದ್ದಾಜಿದ್ದಿಯಿಂದ ಓವರ್ ಸ್ಪೀಡ್ ನಲ್ಲಿ ಚಾಲನೆ ಮಾಡಿದ್ದಾರೆ. ಈ ಸಂದರ್ಭ ಅವಘಡ ಸಂಭವಿಸಿದೆ. ಮುದ್ರೆಮನೆಯ ಹರ್ಷಿತ್ ಕರಿಯಪ್ಪನಿಗೆ ಗಂಭೀರ ಗಾಯವಾಗಿದೆ.

Two Students Died By Jolly Ride In Mudigere

20 ದಿನದ ಹಿಂದಷ್ಟೇ ಆದರ್ಶ ಉತ್ತಪ್ಪನ ತಂದೆ ಮೃತಪಟ್ಟಿದ್ದು, ನಿನ್ನೆಯಷ್ಟೆ ತಂದೆಯ ಕಾರ್ಯ ಮುಗಿಸಿ ಕಾಲೇಜಿಗೆ ಹಾಜರಾಗಿದ್ದ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+