ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಇನ್ನೆರಡು ದಿನ ಚಾರ್ಮಾಡಿ ಘಾಟ್ ನಲ್ಲಿ ಸಂಚಾರ ಬಂದ್

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು‌, ಆಗಸ್ಟ್ 7: ಚಿಕ್ಕಮಗಳೂರಿನಲ್ಲಿ ಭಾರಿ ಮಳೆ ಮುಂದುವರೆದಿದೆ. ಚಾರ್ಮಾಡಿ ಘಾಟ್ ನಲ್ಲೂ ಕಳೆದ ರಾತ್ರಿ ಗುಡ್ಡ ಕುಸಿತ ಸಂಭವಿಸಿದ್ದು, ಚಾರ್ಮಾಡಿ ಘಾಟ್ ನಲ್ಲಿ ಇಂದಿನಿಂದ ಎರಡು ದಿನಗಳ ಕಾಲ‌ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಆಗಸ್ಟ್ 7 ಹಾಗೂ 8ರಂದು ಎರಡು ದಿನಗಳ ಕಾಲ ಇಲ್ಲಿ ಸಂಚಾರವನ್ನು ನಿರ್ಬಂಧಿಸಲಾಗಿದೆ.

 ಎಷ್ಟೋ ವರ್ಷದ ನಂತರ ಧುಮ್ಮಿಕ್ಕಿದ ಹೊನ್ನಮ್ಮನ ಹಳ್ಳ ಫಾಲ್ಸ್; ಪ್ರವಾಸಿಗರಿಗೆ ಸೂಚನೆ ಎಷ್ಟೋ ವರ್ಷದ ನಂತರ ಧುಮ್ಮಿಕ್ಕಿದ ಹೊನ್ನಮ್ಮನ ಹಳ್ಳ ಫಾಲ್ಸ್; ಪ್ರವಾಸಿಗರಿಗೆ ಸೂಚನೆ

ಮಳೆ ಇನ್ನೂ ಮುಂದುವರೆದಿದ್ದು, ಪದೇ ಪದೇ ಗುಡ್ಡ ಕುಸಿತ ಸಂಭವಿಸುತ್ತಿದೆ. ಹಾಗೆಯೇ ಮರಗಳೂ ನೆಲಕ್ಕೆ ಉರುಳುತ್ತಿವೆ. ಹೀಗಾಗಿ ಸಂಚಾರವನ್ನು ನಿಷೇಧಿಸಲಾಗಿದೆ.

Vehicles Not Allowed In Charmadi Ghat For Two Days

ಚಿಕ್ಕಮಗಳೂರು ಜಿಲ್ಲಾಧಿಕಾರಿ ಬಗಾದಿ ಗೌತಮ್ ಎರಡು ದಿನಗಳ ಸಂಚಾರವನ್ನು ನಿಷೇಧಿಸಲು ಆದೇಶಿಸಿದ್ದಾರೆ.

English summary
Heavy rain continue in Chikkamagaluru. Vehicles not allowed in Charmadi Ghat for two days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X