ಕೊಟ್ಟಿಗೆ ಹಾರ, ಬಣಕಲ್ ನಲ್ಲಿ ಅಘೋಷಿತ ಬಂದ್; ದರ್ಶನಕ್ಕೆ ಕಾದ ಸಾವಿರಾರು ಜನ
ಚಿಕ್ಕಮಗಳೂರು, ಜುಲೈ 31: ಚಿಕ್ಕಮಗಳೂರಿಗೆ ಸಿದ್ಧಾರ್ಥ್ ಅವರ ಪಾರ್ಥಿವ ಶರೀರ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ವಿವಿಧ ಸಂಘಟನೆಗಳಿಂದ ಬಂದ್ ಗೆ ತೀರ್ಮಾನಿಸಲಾಗಿದೆ.
ಪಾರ್ಥಿವ ಶರೀರ ನಗರಕ್ಕೆ ಆಗಮಿಸಿ, ಅಂತ್ಯ ಸಂಸ್ಕಾರಕ್ಕೆ ತೆರಳುವವರೆಗೂ ಬಂದ್ ಗೆ ಕರೆ ನೀಡಲಾಗಿದೆ.
ಪಾರ್ಥಿವ ಶರೀರ ದರ್ಶನಕ್ಕೆ ಚಿಕ್ಕಮಗಳೂರಿನ ಎಬಿಸಿ ಕಂಪೆನಿ ಆವರಣದಲ್ಲಿ ಅವಕಾಶ ಕಲ್ಪಿಸಲಾಗಿದೆ. ಎಬಿಸಿ ಕಂಪೆನಿ ಮುಂದೆ ಶಾಮಿಯಾನ, ಕುರ್ಚಿ ಹಾಕಿ ವ್ಯವಸ್ಥೆ ಮಾಡಲಾಗಿದೆ.

ಸಿದ್ಧಾರ್ಥ್ ಅವರ ಪಾರ್ಥಿವ ಶರೀರ ಸಾಗುವ ದಾರಿಯಲ್ಲಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿವೆ. ಮಲೆನಾಡ ಹೆಬ್ಬಾಗಿಲು ಕೊಟ್ಟಿಗೆಹಾರ, ಬಣಕಲ್ ನಲ್ಲಿ ಅಘೋಷಿತ ಬಂದ್ ಆಗಿದೆ. ಸ್ವತಃ ಗ್ರಾಹಕರೇ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಅಗಲಿದ ನಾಯಕನಿಗೆ ಗೌರವ ಸಲ್ಲಿಸಿದ್ದಾರೆ.
ಬಣಕಲ್, ಕೊಟ್ಟಿಗೆಹಾರದಲ್ಲಿ ಪಾರ್ಥಿವ ಶರೀರ ದರ್ಶನ ಪಡೆಯಲು ಸಾವಿರಾರು ಜನರು ಕಾಯುತ್ತಿದ್ದಾರೆ.
More From
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications