ಯಡಿಯೂರಪ್ಪ ಖಂಡಿತಾ ವಿಶ್ವಾಸ ಮತ ಸಾಬೀತು ಮಾಡ್ತಾರೆ: ಕಾಂಗ್ರೆಸ್ ಶಾಸಕ
ಚಿಕ್ಕಮಗಳೂರು, ಜುಲೈ 28: "ನಾಳೆ (ಸೋಮವಾರ) ಯಡಿಯೂರಪ್ಪ ಸದನದಲ್ಲಿ ವಿಶ್ವಾಸಮತ ಯಾಚನೆಯಲ್ಲಿ ಯಶಸ್ಸು ಗಳಿಸುತ್ತಾರೆ. ಅತೀ ಹೆಚ್ಚು ಮತಗಳನ್ನು ಖಂಡಿತವಾಗಿ ಗಳಿಸಿ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ" ಎಂದು ಕಾಂಗ್ರೆಸ್ ಪಕ್ಷದ ಶಾಸಕ ಟಿ. ಡಿ. ರಾಜೇಗೌಡ ಭಾನುವಾರ ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾರೆ.
ಇದೇ ವೇಳೆ, "ಸ್ಪೀಕರ್ ನಿರ್ಧಾರ ಸ್ವಾಗತಾರ್ಹ. ಅತೃಪ್ತ ಶಾಸಕರನ್ನು ಅನರ್ಹಗೊಳಿಸಿದಂಥ ನಿರ್ಧಾರ ಸಮಂಜಸವಾದದ್ದು. ಸೂಕ್ತ ನಿರ್ಧಾರವನ್ನು ಸ್ಪೀಕರ್ ತೆಗೆದುಕೊಂಡಿದ್ದಾರೆ" ಎಂದು ಅವರು ಹೇಳಿದ್ದಾರೆ.

ಶಾಸಕರನ್ನು ಅನರ್ಹ ಮಾಡಿರುವುದನ್ನು ಮುಕ್ತಕಂಠಿದಿಂದ ಸ್ವಾಗತ ಮಾಡಿದ ಟಿ.ಡಿ. ರಾಜೇಗೌಡ, ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಸ್ವೀಕರ್ ಸರಿಯಾದ ನಿಲುವು ತಗೆದುಕೊಂಡಿದ್ದಾರೆ. ಒಂದು ಚಿಹ್ನೆಯಲ್ಲಿ ಗೆದ್ದವರು ಅವಧಿ ಮುಗಿಯುವ ತನಕ ಅದೇ ಪಕ್ಷದಲ್ಲೇ ಇರಬೇಕು. ಅದನ್ನು ಬಿಟ್ಟು ರಾಜೀನಾಮೆ ನೀಡಿರುವವರಿಗೆ ಸರಿಯಾದ ಶಿಕ್ಷೆ ಇದು ಅವರು ತಿಳಿಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಶೃಂಗೇರಿ ಶಾಸಕ ಟಿ. ಡಿ. ರಾಜೇಗೌಡ ಹೇಳಿಕೆ ನೀಡಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications