ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಳ್ಳಕೆರೆ ಬಳಿ ಲಾರಿ ಬಸ್ ನಡುವೆ ಅಪಘಾತ; ಮೂವರ ಸಾವು

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಳ್ಳಕೆರೆ, ಅಕ್ಟೋಬರ್ 5: ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಳ್ಳಕೆರೆಯ ಸಾಣಿಕೆರೆ ಬಳಿ ನಡೆದಿದೆ.

ಗುಜರಾತ್ ನಲ್ಲಿ ಬಸ್ ಅಪಘಾತ; ಇಪತ್ತೊಂದು ಮಂದಿ ಸಾವು ಗುಜರಾತ್ ನಲ್ಲಿ ಬಸ್ ಅಪಘಾತ; ಇಪತ್ತೊಂದು ಮಂದಿ ಸಾವು

ಇಂದು ಬೆಳಿಗ್ಗೆ ಸುಮಾರು 5.30ರ ಸುಮಾರಿಗೆ ಚಳ್ಳಕೆರೆ ತಾಲ್ಲೂಕು ಹೆಗ್ಗೆರೆ ಗೇಟ್ ಬಳಿ ಹಿರಿಯೂರಿನಿಂದ ಚಳ್ಳಕೆರೆ ಕಡೆಗೆ ಸಾಗುತ್ತಿದ್ದ ಲಾರಿಗೆ ಹಿಂದಿನಿಂದ ಬಂದ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಇದರಿಂದ ಬಸ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಪ್ಪತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

3 Dies In Accident Between Bus And Lorry Near Challakere

ಬಸ್ ಚಾಲಕ ಪ್ರವೀಣ್ ಕುಮಾರ್, ಬೆಂಗಳೂರಿನ ವಿಜಯ್ ಕುಮಾರ್ ಹಾಗೂ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಗಾಯಗೊಂಡವರನ್ನು ಚಳ್ಳಕೆರೆ ತಾಲ್ಲೂಕು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
English summary
Three persons died on the spot in a road accident near Sanekere of Challakere.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X