ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿತ್ರದುರ್ಗದಲ್ಲಿ ಅಪಘಾತ: ತಮಿಳುನಾಡಿನ ಐವರು ಬಲಿ

|
Google Oneindia Kannada News

ಚಿತ್ರದುರ್ಗ, ಜೂನ್ 20: ಚಿತ್ರದುರ್ಗದ ಹಿರಿಯೂರು ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿಸದ ಭೀಕರ ಅಪಘಾತದಲ್ಲಿ ಐವರು ಮೃತರಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗೋವಾದಿಂದ ತಮಿಳುನಾಡಿಗೆ ತೆರಳುತ್ತಿದ್ದ ಕಾರು ಹಿರಿಯೂರು ಸಮೀಪ ಜವಗೊಂಡನಹಳ್ಳಿಯಲ್ಲಿ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.

ರಸ್ತೆ ಅಪಘಾತದಲ್ಲಿ ರಿಪ್ಪನ್ ಪೇಟೆ ಪೊಲೀಸ್ ಸ್ಥಳದಲ್ಲೇ ಸಾವು ರಸ್ತೆ ಅಪಘಾತದಲ್ಲಿ ರಿಪ್ಪನ್ ಪೇಟೆ ಪೊಲೀಸ್ ಸ್ಥಳದಲ್ಲೇ ಸಾವು

ಮೃತರನ್ನು ಸದ್ದಾಂ ಹುಸೇನ್(22), ಸದ್ದಾಂ(21), ತೌಸಿಫ್ ಅಹಮ್ಮದ್(24), ಶಾರೂಕ್(20) ಮತ್ತು ಆಸಿಫ್(21) ಎಂದು ಗುರುತಿಸಲಾಗಿದೆ.

5 Tamil Nadu men died in an accident in Chitradurga

ನಾಲ್ಕು ಜನ ಸ್ಥಳದಲ್ಲೇ ಮೃತರಾಗಿದ್ದರೆ, ಆಸಿಫ್ ಅವರನ್ನು ಆಸ್ಪತ್ರೆಗೆ ಸೇರಿಸಿದ ನಂತರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತರೆಲ್ಲರೂ ತಮಿಳುನಾಡು ಮೂಲದವರೆಂದು ತಿಳಿದುಬಂದಿದೆ.

English summary
Five men from Tamil Nadu are killed in an accident which took place in Hiriyur in Chitradurga district. They are travelling to Tamil Nadu from Goa.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X