ಚಿತ್ರದುರ್ಗ: ಮಹಾತ್ಮಾ ಗಾಂಧಿಗೆ ದೇವಸ್ಥಾನ, ನಿತ್ಯ ಪೂಜೆ-ಪುನಸ್ಕಾರ
ಚಿತ್ರದುರ್ಗ, ಅಕ್ಟೋಬರ್ 02: ಮಹಾತ್ಮಾ ಗಾಂಧಿ ಅವರ ಪುತ್ಥಳಿಗಳು ಬಹುತೇಕ ಪ್ರತಿ ಊರಿನಲ್ಲೂ ಕಾಣಸಿಗುತ್ತವೆ. ಆದರೆ ಚಿತ್ರದುರ್ಗದಲ್ಲಿ ಮಹಾನ್ ಚೇತನನಿಗೆ ದೇಗುಲವನ್ನೇ ಕಟ್ಟಿಬಿಟ್ಟಿದ್ದಾರೆ.
ಕೋಟಿ ನಾಡು ಚಿತ್ರದುರ್ಗ ಜಿಲ್ಲೆಯ ತುರುವನೂರು ಗ್ರಾಮದಲ್ಲಿ ಮಹಾತ್ಮಾ ಗಾಂಧಿ ಅವರಿಗೆ ದೇಗುಲ ನಿರ್ಮಿಸಿ ಪ್ರತಿ ನಿತ್ಯ ಪೂಜೆ ಸಲ್ಲಿಸಲಾಗುತ್ತಿದೆ. ಈ ಸಂಪ್ರದಾಯ ಹಲವು ವರ್ಷಗಳಿಂದ ನಡೆಯುತ್ತಲೇ ಬಂದಿದೆ.
ತುರುವನೂರು ಗ್ರಾಮವು ಸ್ವತಂತ್ರ್ಯ ಹೋರಾಟದಲ್ಲಿ ತನ್ನದೇ ಛಾಪು ಮೂಡಿಸಿದ್ದ ಈ ಗ್ರಾಮ. ಜಿಲ್ಲೆಯವರೇ ಆದ ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ನೇತೃತ್ವದಲ್ಲಿ ಅನೇಕ ಸ್ವತಂತ್ರ್ಯ ಹೋರಾಟಗಳು ಇಲ್ಲಿ ನಡೆದಿವೆ.

ಇದೇ ತುರುವನೂರು ಗ್ರಾಮದಲ್ಲಿ ಈಚಲ ಮರದ ಚಳುವಳಿ ಕೂಡ ನಡೆದಿದೆ. ಹಾಗಾಗಿ ಈ ಗ್ರಾಮದಿಂದ ನೂರಾರು ಜನ ಸ್ವತಂತ್ರ ಹೋರಾಟಗಾರರು ಹೋರಾಟಕ್ಕೆ ಇಳಿದಿದ್ದಾರೆ. ಸ್ವಾತಂತ್ರ್ಯ ಹೋರಾಡಿದ ಒಂದು ಸವಿನೆನಪಿಗಾಗಿ ಈ ತುರುವನೂರು ಗ್ರಾಮದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ನೇತಾರವಾಗಿರುವ ಮಹಾತ್ಮ ಗಾಂಧೀಜಿಯವರ ದೇವಸ್ಥಾನವನ್ನೇ ನಿರ್ಮಿಸಲಾಗಿದೆ.
ಏಳು ಅಡಿ ಎತ್ತರದ ಗಾಂಧೀಜಿಯವರ ಕಂಚಿನ ಪ್ರತಿಮೆಯು ದೆಹಲಿಯಲ್ಲಿ ಬಿಟ್ಟರೆ, ಚಿತ್ರದುರ್ಗ ಈ ತುರುವನೂರು ಗ್ರಾಮದಲ್ಲಿ ಮಾತ್ರ ಇರುವುದು ಈ ದೇಗುಲದ ವಿಶೇಷ. ಏನೆ ಆಗಲಿ ಕೋಟೆ ನಾಡು ಚಿತ್ರದುರ್ಗದಲ್ಲೋಂದು ರಾಷ್ಟ್ರಪಿತಾ ಮಹಾತ್ಮ ಗಾಂಧೀಜಿಯವರ ನೆನಪಿಗೊಂದು ದೇವಸ್ಥಾನ ನಿರ್ಮಾಣ ವಾಗಿರುವುದು ವಿಶೇಷವಾಗಿದೆ.
-
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ












Click it and Unblock the Notifications