ಪ್ರಧಾನಿಯೂ ಸೇರಿದ ಹಾಗೆ ಬಿಜೆಪಿ ಮುಖಂಡರದು ಬಣ್ಣದ ಮಾತು: ಖರ್ಗೆ
ಹಿರಿಯೂರು, ಮೇ 22: ಪ್ರಧಾನಮಂತ್ರಿ ನರೇಂದ್ರ ಮೋದಿಯೂ ಸೇರಿದ ಹಾಗೆಬಿಜೆಪಿ ನಾಯಕರಿಗೆ ಬಣ್ಣದ ಮಾತುಗಳನ್ನಾಡಿ ಜನರನ್ನು ಮರುಳು ಮಾಡುವುದು ಗೊತ್ತೇ ಹೊರತು ದೇಶವನ್ನು ಅಭಿವೃದ್ಧಿಯತ್ತ ನಡೆಸುವುದು ಹೇಗೆ ಅನ್ನೋದು ತಿಳಿದಿಲ್ಲ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ವ್ಯಂಗ್ಯವಾಡಿದ್ದಾರೆ.
ಹಿರಿಯೂರು ತಾಲೂಕಿನ ತವಂದಿ ಗ್ರಾಮದಲ್ಲಿ ಮಾತನಾಡಿದ ಅವರು, ಕಳೆದ ಬಾರಿ ಲೋಕಸಭೆ ಚುನಾವಣೆ ವೇಳೆಯಲ್ಲಿ ನರೇಂದ್ರ ಮೋದಿಯವರು ದೇಶದ ಜನತೆಗೆ ಅಂಗೈಯಲ್ಲೇ ಅರಮನೆ ತೋರಿಸಿದರು. ಈಗ ಜನರ ಕೈಗೆ ಚಿಪ್ಪನ್ನು ಕೊಟ್ಟಿದ್ದಾರೆ ಎಂದು ಕೇಂದ್ರ ಸರಕಾರದ ನೇತೃತ್ವ ವಹಿಸಿರುವ ಮೋದಿ ಅವರನ್ನು ಛೇಡಿಸಿದರು.[ತಿವಾರಿ ಸಾವನ್ನು ರಾಜಕೀಯಕ್ಕಾಗಿ ಬಿಜೆಪಿ ಬಳಸುವುದು ಹೇಯ : ಖರ್ಗೆ]

ನೂರು ದಿನದೊಳಗೆ ಕಪ್ಪುಹಣವನ್ನು ತರುತ್ತೇವೆ. ಜನರ ಖಾತೆಗಳಿಗೆ ಹಣ ಜಮೆ ಮಾಡುತ್ತೇವೆ ಎಂದುಉ ಭರವಸೆ ಕೊಟ್ಟಿದ್ದರಲ್ಲ, ಅದೇನಾಯಿತು? ಯಾವ ಹಣವೂ ಖಾತೆಗೆ ಜಮೆಯಾಗಲಿಲ್ಲ. ಉದ್ಯೋಗ ಸೃಷ್ಟಿಯಾಗಲಿಲ್ಲ ಎಂದು ಬಿಜೆಪಿ ಸರಕಾರವನ್ನು ಖರ್ಗೆ ತರಾಟೆಗೆ ತೆಗೆದುಕೊಂಡರು.
{promotion-urls}
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ












Click it and Unblock the Notifications