ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹಿರಿಯೂರಿನಲ್ಲಿ ಟೈರ್ ಸಿಡಿದು ಕಂಬಕ್ಕೆ ಕಾರು ಡಿಕ್ಕಿ; ಪೇದೆ ಸಾವು

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಮೇ 18: ಕಾರಿನ ಟೈರ್ ಸ್ಫೋಟಗೊಂಡು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪೊಲೀಸ್ ಪೇದೆ ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಮರಡಿಹಳ್ಳಿ ಗೇಟ್ ಎನ್.ಎಚ್. 4ರ ಬಳಿ ನಡೆದಿದೆ.

Recommended Video

ಕಬ್ಬನ್ ಪಾರ್ಕ್ ಅಂದ್ರೆ ದೇವೇಗೌಡ್ರಿಗೆ ಬಹಳ ಇಷ್ಟ..! | YSV Datta about Deve Gowda

ಮೃತ ವ್ಯಕ್ತಿಯನ್ನು ಪೊಲೀಸ್ ಪೇದೆ ಹನುಮಂತರಾಯ (30) ಎಂದು ಗುರುತಿಸಲಾಗಿದೆ. ಹನುಮಂತರಾಯ ಬೆಂಗಳೂರಿಗೆ ಕರ್ತವ್ಯಕ್ಕೆ ಮರಳುತ್ತಿದ್ದಾಗ ಘಟನೆ ಸಂಭವಿಸಿದೆ. ಕಾರಿನಲ್ಲಿ ಹೊರಟಿದ್ದ ಇಬ್ಬರೂ ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಪೇದೆಗಳಾಗಿದ್ದು, ರಜೆ ಮೇಲೆ ಅಳಂದ ಗ್ರಾಮಕ್ಕೆ ಬಂದಿದ್ದರು ಎಂದು ತಿಳಿದುಬಂದಿದೆ.

 Police Constable Died By Car Tyre Blast In Hiriyur

 ನಿಲ್ಲದ ವಲಸೆ ಕಾರ್ಮಿಕರ ಅಪಘಾತ: ದಂಪತಿ ಸೇರಿ ನಾಲ್ಕು ಮಂದಿ ಸಾವು ನಿಲ್ಲದ ವಲಸೆ ಕಾರ್ಮಿಕರ ಅಪಘಾತ: ದಂಪತಿ ಸೇರಿ ನಾಲ್ಕು ಮಂದಿ ಸಾವು

ಮತ್ತೊಬ್ಬ ಗಾಯಾಳು ಪೇದೆಯನ್ನು ಚಿತ್ರದುರ್ಗದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಚಿತ್ರದುರ್ಗ ಎಸ್ಪಿ ಜಿ.ರಾಧಿಕಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary
Police constable died by car tyre blast in hiriyur of chitradurga
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X