ಕೋಟೆ ನಾಡಿಗೆ ಬಂದಿಳಿದ ಡಿಬಾಸ್ ಗೆ ಅಭಿಮಾನಿಗಳ ಹೃದಯ ತುಂಬಿದ ಸ್ವಾಗತ

Recommended Video

      ಗಂಡುಗಲಿ ನೋಡಲು ಚಿತ್ರದುರ್ಗದಲ್ಲಿ ಭಾರೀ ನೂಕುನುಗ್ಗಲು | FILMIBEAT KANNADA

      ಚಿತ್ರದುರ್ಗ, ಡಿಸೆಂಬರ್ 2: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ 'ಗಂಡುಗಲಿ ಮದಕರಿ ನಾಯಕ' ಚಿತ್ರಕ್ಕೆ ಇಂದು ಚಿತ್ರದುರ್ಗದಲ್ಲಿ ಮುಹೂರ್ತ ನಿಗದಿಯಾಗಿದೆ. ಚಿತ್ರದುರ್ಗದಲ್ಲಿ ಇಂದು ಚಿತ್ರಕ್ಕೆ ಚಾಲನೆ ದೊರೆಯಲಿದ್ದು, ಈ ಹಿನ್ನೆಲೆಯಲ್ಲಿ ದರ್ಶನ್ ಹಾಗೂ ಚಿತ್ರತಂಡ ಕೋಟೆನಾಡು ಚಿತ್ರದುರ್ಗಕ್ಕೆ ಆಗಮಿಸಿದೆ. ಡಿ ಬಾಸ್​ ನೋಡಲು ಅಭಿಮಾನಿಗಳು ಕಿಕ್ಕಿರಿದು ನೆರೆದಿದ್ದಾರೆ. ಡೋಲು ಬಾರಿಸುತ್ತಾ ಅದ್ಧೂರಿಯಾಗಿ ದರ್ಶನ್ ಬರಮಾಡಿಕೊಳ್ಳಲಾಗಿದೆ.

      ಗಂಡುಗಲಿ ಮದಕರಿ ನಾಯಕ ಚಿತ್ರತಂಡ ನಗರದ ನೀಲಕಂಠೇಶ್ವರ, ಬರಗೇರಮ್ಮ, ಉಚ್ಚಂಗಿ ಯಲ್ಲಮ್ಮ ಸೇರಿದಂತೆ ಪ್ರಮುಖ ದೇವಸ್ಥಾನಗಳಲ್ಲಿ ಇಂದು ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಈ ಮೂಲಕ ಚಿತ್ರಕ್ಕೆ ಚಾಲನೆ ನೀಡಲಿದೆ.

      Challenging Star Darshan Came To Chitradurga For Gandugali Madakari Nayaka Film Muhurta

      ಮೊದಲನೆಯದಾಗಿ ದರ್ಶನ್ ಹಾಗೂ ಚಿತ್ರತಂಡದ ಸದಸ್ಯರು ನೀಲಕಂಠೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡರು. ದರ್ಶನ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್, ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು, ಸಾಹಿತಿ ಬಿ.ಎಲ್ ವೇಣು ಹಾಗೂ ಸಂಗೀತ ನಿರ್ದೇಶಕ ಹಂಸಲೇಖ ಸೇರಿದಂತೆ ಮತ್ತಿತರರು ಸಾಥ್ ನೀಡಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+