ಚಿತ್ರದುರ್ಗ: ಶೋಷಿತರ ಸಮುದಾಯ ಸಮಾವೇಶದಲ್ಲಿ ಕ್ವಿಂಟಾಲ್ಗಟ್ಟಲೆ ಚಿಕನ್ ಬಿರಿಯಾನಿ ಮಣ್ಣು ಪಾಲು, ವಿಡಿಯೋ ವೈರಲ್
ಚಿತ್ರದುರ್ಗ, ಜನವರಿ, 29: ಒಂದೊತ್ತಿನ ಅನ್ನಕ್ಕೂ ಪರದಾಡುವವರನ್ನು ನಾವು ಕಂಡಿರುತ್ತೇವೆ. ಅದರಲ್ಲೂ ಬೆಂಗಳೂರಿನಂತಹ ಬೃಹತ್ ನಗರಗಳಲ್ಲಿ ಎಷ್ಟೋ ಮಂದಿ ಎರಡು ಹೊತ್ತು ಊಟ ಮಾಡಿದ ಇನ್ನೊಂದೊತ್ತು ಉಪವಾಸ ಇರುವವರನ್ನು ನಾವು ನೋಡಿದ್ದೇವೆ. ಇಂತಹ ಸಮಯದಲ್ಲಿ ಕ್ವಿಂಟಾಲ್ಗಟ್ಟಲೇ ಚಿಕ್ಕನ್ ಬಿರಿಯಾನಿ ಮಣ್ಣುಪಾಲು ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.
ಶೋಷಿತರ ಸಮಾವೇಶದಲ್ಲಿ ಕಾರ್ಯಕ್ರಮಕ್ಕೆ ನೆರೆದಿದ್ದ ಜನರಿಗೆ ತಯಾರಿಸಿದ ಕ್ವಿಂಟಲ್ಗಟ್ಟಲೆ ಚಿಕನ್ ಬಿರಿಯಾನಿ ಮಣ್ಣು ಪಾಲಾಗಿದ್ದು, ಇದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

ಚಿತ್ರದುರ್ಗ ನಗರದ ವರವಲಯದಲ್ಲಿರುವ ಮಾದರ ಚೆನ್ನಯ್ಯ ಗುರು ಪೀಠದ ಹಿಂಭಾಗದಲ್ಲಿ 150 ಎಕರೆ ವಿಸ್ತೀರ್ಣ ಪ್ರದೇಶದಲ್ಲಿ ಶೋಷಿತ ಸಮುದಾಯಗಳ ಬೃಹತ್ ಸಮಾವೇಶ ಭಾನುವಾರ ನಡೆದಿತ್ತು. ಕಾರ್ಯಕ್ರಮಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಜನರು ಆಗಮಿಸಿದ್ದರು. ಸಮಾವೇಶಕ್ಕೆ ಬಂದಿರುವ ಜನರಿಗೆ ಚಿಕನ್ ಬಿರಿಯಾನಿ ಹಾಗೂ ಮೊಸರನ್ನ, ಪಲಾವ್ ವ್ಯವಸ್ಥೆ ಮಾಡಲಾಗಿತ್ತು. ನಿರೀಕ್ಷೆಗೆ ತಕ್ಕಂತೆ ಸಮಾವೇಶಕ್ಕೆ ಜನರು ಬಾರದ ಹಿನ್ನೆಲೆಯಲ್ಲಿ ಸಿದ್ಧಪಡಿಸಿದ್ದ ಚಿಕನ್ ಬಿರಿಯಾನಿ, ಪಲಾವ್ ಮಣ್ಣು ಪಾಲಾಗಿದೆ.
ಕಾರ್ಯಕ್ರಮಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ 10,000ಕ್ಕೂ ವಾಹನಗಳಲ್ಲಿ ಸುಮಾರು 5 ಲಕ್ಷ ಜನರು ಸೇರುವ ನಿರೀಕ್ಷೆ ಇದೆ. ಮೂರು ಲಕ್ಷ ಜನರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ಕಾರ್ಯಕ್ರಮದ ಆಯೋಜಕರು ತಿಳಿಸಿದ್ದರು. ಆದರೆ ನಿರೀಕ್ಷಿಸಿದಷ್ಟು ಜನರು ಬಾರದ ಹಿನ್ನೆಲೆಯಲ್ಲಿ ಉಳಿದ ಚಿಕನ್ ಬಿರಿಯಾನಿ ಮತ್ತು ಪಲಾವ್ ಅನ್ನು ಬಿಸಾಡಲಾಗಿರುವ ವೀಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications