ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದೇವಸ್ಥಾನದಲ್ಲಿ ಕಳೆದುಕೊಂಡ ಮಗು ಜಿಲ್ಲಾ ಮಕ್ಕಳ ಸಂರಕ್ಷಣ ಅಧಿಕಾರಿಗಳಲ್ಲಿ ಸುರಕ್ಷಿತ

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಜನವರಿ 16: ಪೋಷಕರೊಂದಿಗೆ ದೇವಸ್ಥಾನಕ್ಕೆ ಬಂದ ಚಿಕ್ಕ ಮಗುವೊಂದು ಅನಾಥವಾಗಿ ತಂದೆ ತಾಯಿಯನ್ನು ಹುಡುಕಾಟ ನಡೆಸಿತ್ತು, ಒಂಟಿ ಮಗುವನ್ನು ಕಂಡ ಹಿರಿಯೂರು ತಾಲ್ಲೂಕಿನ ನಂದಿಹಳ್ಳಿ ಗ್ರಾಮಸ್ಥರು ಪೊಲೀಸರಿಗ ಒಪ್ಪಿಸಿದ್ದಾರೆ.

ಈ ಘಟನೆ ನಡೆದಿರುವುದು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಶ್ರೀಕ್ಷೇತ್ರ ನಂದಿಹಳ್ಳಿ ಶ್ರೀರಂಗನಾಥಸ್ವಾಮಿ ದೇವಾಲಯದಲ್ಲಿ. ದೇವಸ್ಥಾನಕ್ಕೆ ಜೊತೆಯಲ್ಲಿ ಮಗುವನ್ನು ಕರೆದುಕೊಂಡು ಬಂದಿದ್ದ ಪೋಷಕರು ವಾಪಸ್ ಮನೆಗೆ ಹೋಗುವಾಗ ಮಗುವನ್ನು ದೇವಸ್ಥಾನದಲ್ಲಿಯೇ ಬಿಟ್ಟು ಹೋಗಿದ್ದಾರೆ.

ಅನೈತಿಕ ಸಂಬಂಧದ ಜಗಳ; ಚಿತ್ರದುರ್ಗದಲ್ಲಿ ಬೆಂಕಿ ಹಚ್ಚಿಕೊಂಡು ಮೂವರ ಆತ್ಮಹತ್ಯೆಅನೈತಿಕ ಸಂಬಂಧದ ಜಗಳ; ಚಿತ್ರದುರ್ಗದಲ್ಲಿ ಬೆಂಕಿ ಹಚ್ಚಿಕೊಂಡು ಮೂವರ ಆತ್ಮಹತ್ಯೆ

ಈ ವಿಷಯ ತಿಳಿದ ಗ್ರಾಮಸ್ಥರು ಕೂಡಲೇ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಮತ್ತು ಮಾಧ್ಯಮದವರಿಗೆ ಕರೆ ನೀಡಿ ಮಾಹಿತಿ ನೀಡಿದ್ದಾರೆ.

Child Lost In Temple, Safe At Hiriyur Police Station

ಸುಮಾರು ಒಂದೂವರೆ ವರ್ಷದ ಮಗುವಾಗಿದ್ದು, ಈ ಮಗುವಿನ ಚಹರೆ ಹೀಗಿರುತ್ತದೆ. ಮಗುವಿನ ಬಣ್ಣ ಕಪ್ಪು ಮತ್ತು ಕೆಂಪು ಬಣ್ಣ ಮಿಶ್ರಿತವಾಗಿದೆ, ಸಾಧಾರಣ ಮೈಕಟ್ಟು ಹೊಂದಿರುವ ಹಾಗೂ ಟೀ ಶರ್ಟ್ ಮತ್ತು ಚಡ್ಡಿ ಧರಿಸಿರುತ್ತಾನೆ. ಈ ಮಗು ತೆಲುಗು ಭಾಷೆ ಮಾತನಾಡಬಹುದೆಂದು ಗ್ರಾಮಸ್ಥರು ಹೇಳುತ್ತಿದ್ದಾರೆ.

Child Lost In Temple, Safe At Hiriyur Police Station
English summary
Parents who brought the baby along to the temple and after left the child in the temple.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X