ದೇವಸ್ಥಾನದಲ್ಲಿ ಕಳೆದುಕೊಂಡ ಮಗು ಜಿಲ್ಲಾ ಮಕ್ಕಳ ಸಂರಕ್ಷಣ ಅಧಿಕಾರಿಗಳಲ್ಲಿ ಸುರಕ್ಷಿತ
ಚಿತ್ರದುರ್ಗ, ಜನವರಿ 16: ಪೋಷಕರೊಂದಿಗೆ ದೇವಸ್ಥಾನಕ್ಕೆ ಬಂದ ಚಿಕ್ಕ ಮಗುವೊಂದು ಅನಾಥವಾಗಿ ತಂದೆ ತಾಯಿಯನ್ನು ಹುಡುಕಾಟ ನಡೆಸಿತ್ತು, ಒಂಟಿ ಮಗುವನ್ನು ಕಂಡ ಹಿರಿಯೂರು ತಾಲ್ಲೂಕಿನ ನಂದಿಹಳ್ಳಿ ಗ್ರಾಮಸ್ಥರು ಪೊಲೀಸರಿಗ ಒಪ್ಪಿಸಿದ್ದಾರೆ.
ಈ ಘಟನೆ ನಡೆದಿರುವುದು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಶ್ರೀಕ್ಷೇತ್ರ ನಂದಿಹಳ್ಳಿ ಶ್ರೀರಂಗನಾಥಸ್ವಾಮಿ ದೇವಾಲಯದಲ್ಲಿ. ದೇವಸ್ಥಾನಕ್ಕೆ ಜೊತೆಯಲ್ಲಿ ಮಗುವನ್ನು ಕರೆದುಕೊಂಡು ಬಂದಿದ್ದ ಪೋಷಕರು ವಾಪಸ್ ಮನೆಗೆ ಹೋಗುವಾಗ ಮಗುವನ್ನು ದೇವಸ್ಥಾನದಲ್ಲಿಯೇ ಬಿಟ್ಟು ಹೋಗಿದ್ದಾರೆ.
ಈ ವಿಷಯ ತಿಳಿದ ಗ್ರಾಮಸ್ಥರು ಕೂಡಲೇ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಮತ್ತು ಮಾಧ್ಯಮದವರಿಗೆ ಕರೆ ನೀಡಿ ಮಾಹಿತಿ ನೀಡಿದ್ದಾರೆ.

ಸುಮಾರು ಒಂದೂವರೆ ವರ್ಷದ ಮಗುವಾಗಿದ್ದು, ಈ ಮಗುವಿನ ಚಹರೆ ಹೀಗಿರುತ್ತದೆ. ಮಗುವಿನ ಬಣ್ಣ ಕಪ್ಪು ಮತ್ತು ಕೆಂಪು ಬಣ್ಣ ಮಿಶ್ರಿತವಾಗಿದೆ, ಸಾಧಾರಣ ಮೈಕಟ್ಟು ಹೊಂದಿರುವ ಹಾಗೂ ಟೀ ಶರ್ಟ್ ಮತ್ತು ಚಡ್ಡಿ ಧರಿಸಿರುತ್ತಾನೆ. ಈ ಮಗು ತೆಲುಗು ಭಾಷೆ ಮಾತನಾಡಬಹುದೆಂದು ಗ್ರಾಮಸ್ಥರು ಹೇಳುತ್ತಿದ್ದಾರೆ.

-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications