ಹೊಸದುರ್ಗ: ಪೂಜಾರಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ
ಚಿತ್ರದುರ್ಗ, ಆಗಸ್ಟ್, 27: ಪೂಜಾರಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಆದ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಲಕ್ಕಿಹಳ್ಳಿ ಗ್ರಾಮದ ಮುದ್ದುಲಿಂಗೇಶ್ವರ ದೇಗುಲದಲ್ಲಿ ನಡೆದಿದೆ. ಹಾಗಾದರೆ ಈ ಗಲಾಟೆ ನಡೆದಿದ್ದು ಯಾವಾಗ ಹಾಗೂ ಯಾವ ಕಾರಣಕ್ಕೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ ತಿಳಿಯಿರಿ.
ಪೂಜಾರಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಆಗಷ್ಟ್ 25ರ ರಾತ್ರಿ ಘರ್ಷಣೆ ನಡೆದಿದ್ದು, ಈ ದೃಶ್ಯ ಇದೀಗ ವೈರಲ್ ಆಗುತ್ತಿದೆ.

ಘಟನೆಯಲ್ಲಿ ಸೋಮಶೇಖರ್ ಎಂಬುವವರ ಮೇಲೆ ಹಲ್ಲೆ ನಡೆದಿದ್ದು, ಮುದ್ದಣ್ಣ & ಇತರರ ವಿರುದ್ಧ ದೂರು ದಾಖಲಿಸಿದ್ದಾರೆ. ಸದ್ಯ ಹೊಸದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ ಎನ್ನಲಾಗಿದೆ.
ಹಿರಿಯ ವೈದ್ಯನಿಗೆ ವಂಚನೆ: ಸೈಬರ್ ವಂಚಕರು ಸಾಮಾನ್ಯ ಜನರನ್ನು ಬಲಿಪಶುಗಳಾಗಿಸಿಕೊಂಡು ಆನ್ಲೈನ್ ಮೂಲಕ ಆಸೆ, ಆಮಿಷಗಳನ್ನೊಡ್ಡಿ ಹಣ ದೋಚಿರುವ ಪ್ರಕರಣಗಳು ದಾಖಲಾದ ಉದಾಹರಣೆಗಳಿವೆ. ಆದರೆ ಇದೀಗ, TRAI & ಮುಂಬೈ ಪೊಲೀಸರೆಂದು ಹೇಳಿ ಕರೆ ಮಾಡಿದ್ದ ಸೈಬರ್ ವಂಚಕರು ಹಿರಿಯ ವೈದ್ಯರೊಬ್ಬರ ಬಳಿ 1 ಕೋಟಿ 27ಲಕ್ಷ ರೂಪಾಯಿ ವಂಚನೆ ಮಾಡಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಸೈಬರ್ ವಂಚಕರು ಚಿತ್ರದುರ್ಗದ ಹಿರಿಯ ವೈದ್ಯ ಶ್ರೀನಿವಾಸ್ ಶೆಟ್ಟಿಗೆ 1 ಕೋಟಿ 27 ಲಕ್ಷ ರೂಪಾಯಿ ವಂಚನೆ ಮಾಡಿದ್ದಾರೆ. ಹಾಗಾದರೆ ಇದು ಹೇಗೆ ಸಾಧ್ಯ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
TRAI & ಮುಂಬೈ ಪೊಲೀಸರೆಂದು ಹೇಳಿ ಕರೆ ಮಾಡಿ ನಿಮ್ಮ ಖಾತೆಯ ಹಣದ ಆಡಿಟ್ ಮಾಡಬೇಕಿದೆ ಎಂದು ವಾಟ್ಸಪ್ ಕಾಲ್ & ನಾರ್ಮಲ್ ಕಾಲ್ ಮಾಡಿ ನಂಬಿಸಿ ದಾಖಲೆ ಕೇಳಿದ್ದಾರೆ. ಬಳಿಕ ಅವರ ಖಾತೆಗೆ 1 ಕೋಟಿ 27 ಲಕ್ಷ ರೂಪಾಯಿ ಹಣ ವರ್ಗಾಯಿಸಿಕೊಂಡು ವಂಚನೆ ಮಾಡಿದ್ದಾರೆ ಎಂದು ಹಿರಿಯ ವೈದ್ಯ ಶ್ರೀನಿವಾಸ್ ಶೆಟ್ಟಿ ಚಿತ್ರದುರ್ಗದ CEN ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ ಎಂದು ತಿಳಿದುಬಂದಿದೆ.
-
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ












Click it and Unblock the Notifications