ಹಿರಿಯೂರಿನಲ್ಲಿ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಗೋವು
ಚಿತ್ರದುರ್ಗ, ಫೆಬ್ರವರಿ 17: ಹುತಾತ್ಮ ಯೋಧರಿಗೆ ಗೋವು ಶ್ರದ್ಧಾಂಜಲಿ ಸಲ್ಲಿಸಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪಟ್ಟಣದಲ್ಲಿ ನಡೆದಿದೆ.
ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ಎಬಿವಿಪಿ ವಿದ್ಯಾರ್ಥಿಗಳಿಂದ ನಡೆಯುತ್ತಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಗೋವು ಕೂಡ ಮೌನದಿಂದ ಭಾಗವಹಿಸಿದೆ.
ಶ್ರದ್ಧಾಂಜಲಿ ಸಭೆಗೆ ಇದ್ದಕ್ಕಿದ್ದಂತೆ ಆಗಮಿಸಿದ ಗೋವು, ಹುತಾತ್ಮ ವೀರ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿ, ಪ್ರತಿಭಟನೆ ನಿರತ ವಿದ್ಯಾರ್ಥಿಗಳಿಗೆ ಸಾಥ್ ನೀಡಿದೆ. ಭಾರತೀಯ ವೀರ ಸೈನಿಕರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಗೋವಿನ ಈ ನಡೆ ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ.

ಹುಟ್ಟುಹಬ್ಬದ ಹಣ ಸಿಆರ್ಪಿಎಫ್ ಯೋಧರ ಕಲ್ಯಾಣ ನಿಧಿಗೆ
ಬಳ್ಳಾರಿಯಲ್ಲಿ ನಾಲ್ಕನೇ ತರಗತಿ ಓದುತ್ತಿರುವ ಬಾಲಕಿ ತನ್ನ ಹುಟ್ಟುಹಬ್ಬ ಆಚರಿಸಲು ಕೂಡಿಹಾಕಿದ್ದ ಹಣವನ್ನು ಸಿಆರ್ಪಿಎಫ್ ಯೋಧರ ಕಲ್ಯಾಣ ನಿಧಿಗೆ ನೀಡಲು ಮುಂದಾಗಿದ್ದಾಳೆ.
ನಗರದಲ್ಲಿ ನಾಲ್ಕನೇ ತರಗತಿ ಓದುತ್ತಿರುವ ತನುಶ್ರೀ, ತನ್ನ ಹುಟ್ಟುಹಬ್ಬ ಆಚರಣೆಗಾಗಿ ಹಣ ಸಂಗ್ರಹಿಸಿದ್ದಳು. ನಿನ್ನೆ ಶನಿವಾರ (ಫೆ.16) ಹುಟ್ಟುಹಬ್ಬವಿತ್ತು. ಆದರೆ ಪುಲ್ವಾಮಾ ಜಿಲ್ಲೆಯಲ್ಲಿ ಭಾರತೀಯ ಸೇನೆ ಮೇಲೆ ಉಗ್ರರು ನಡೆಸಿದ ಪೈಶಾಚಿಕ ಕೃತ್ಯ ತಿಳಿದ ಬಾಲಕಿ, ತನ್ನ ಹುಟ್ಟುಹಬ್ಬ ಆಚರಣೆ ಬದಲಾಗಿ ಆ ಹಣವನ್ನು ಸಿಆರ್ಪಿಎಫ್ ಯೋಧರ ಕಲ್ಯಾಣ ನಿಧಿಗೆ ನೀಡಲು ಮುಂದಾಗಿದ್ದಾಳೆ.
ಪೋಷಕರೊಂದಿಗೆ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿಗೆ ಬಂದ ತನುಶ್ರೀ ತನ್ನ ಆಪೇಕ್ಷೆಯನ್ನು ತಿಳಿಸಿದ್ದಾಳೆ. ಡಿಡಿ ಮೂಲಕ ಸಿಆರ್ಪಿಎಫ್ ಯೋಧರ ಕಲ್ಯಾಣ ನಿಧಿಗೆ ಇಂದು ಬೆಳಗ್ಗೆ ಬಾಲಕಿ ತನುಶ್ರೀ ಹಣ ಪಾವತಿ ಮಾಡಿದ್ದಾಳೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications