ಚಿತ್ರದುರ್ಗ: ದಲಿತ ಯುವಕರನ್ನು ಕಂಬಕ್ಕೆ ಕಟ್ಟಿ ಥಳಿಸಿರುವ ಪ್ರಕರಣ ತಡವಾಗಿ ಬೆಳಕಿಗೆ...

ಚಿತ್ರದುರ್ಗ, ಆಗಸ್ಟ್ 19: ದಲಿತ ಯುವಕರನ್ನು ಕಂಬಕ್ಕೆ ಕಟ್ಟಿ ಥಳಿಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

Recommended Video

      Vedkrishi-ರೈತರಿಗೆ ಉಪಯೋಗವಾಗುತ್ತೆ ಈ ಅಪ್ಲಿಕೇಶನ್ | Oneindia Kannada

      ಚಿತ್ರದುರ್ಗ ತಾಲೂಕಿನ ಅಡವಿ ಗೊಲ್ಲರಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬೇರೊಂದು ಪ್ರಕರಣಕ್ಕೆ ತಳುಕು ಹಾಕಿ ದಲಿತ ಯುವಕರ ಮೇಲೆ ಹಲ್ಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

      ಇನ್ನು ಹಲ್ಲೆಗೊಳಗಾದವರ ವಿರುದ್ಧವೇ ಹಲ್ಲೆಕೋರರು ದೂರು ದಾಖಲಿಸಿದ್ದಾರೆ. ಭರಮಸಾಗರ ಪೊಲೀಸ್ ಠಾಣೆಯಲ್ಲಿ ಸುಪಾರಿ ಹಂತಕರೆಂದು ದೂರು ನೀಡಿದ್ದಾರೆ.

      Chitradurga: Dalit Youths Tied To Pole, Beaten Up In Adavi Gollarahalli

      ರಾತ್ರಿ ವೇಳೆ ಅಮಾಯಕ ದಲಿತ ಯುವಕರನ್ನು ಕಂಬಕ್ಕೆ ಕಟ್ಟಿ ಥಳಿಸಿರುವ ವಿಡಿಯೋ ಲಭ್ಯವಾಗಿದೆ. ಈ ಮೂವರು ಯುವಕರು ಗಾರೆ ಕೆಲಸ ಮಾಡಿಕೊಂಡಿದ್ದರು.

      Chitradurga: Dalit Youths Tied To Pole, Beaten Up In Adavi Gollarahalli

      ಚಿತ್ರದುರ್ಗದ ಚೋಳಗುಡ್ಡ ನಿವಾಸಿ ಜಯಸೂರ್ಯ, ಹೊಳಲ್ಕೆರೆ ತಾಲ್ಲೂಕಿನ ಎಚ್.ಡಿ ಪುರ ನಿವಾಸಿ ಮಾರುತಿ, ಶರತ್ ಹಲ್ಲೆಗೊಳಗಾದವರು ಎಂದು ಗುರುತಿಸಲಾಗಿದೆ. ಈ ಸಂಬಂಧ ಪೂರ್ವಪರ ವಿಚಾರಿಸದೆ ಅಮಾಯಕರ ವಿರುದ್ಧ ಭರಮಸಾಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+