Get Updates
Get notified of breaking news, exclusive insights, and must-see stories!

ಮೆಕ್ಕೆಜೋಳ ಬಿತ್ತನೆಯಲ್ಲಿ ಬ್ಯುಸಿಯಾದ ಮಾಜಿ ಸಚಿವ ಆಂಜನೇಯ

ಚಿತ್ರದುರ್ಗ, ಜುಲೈ 17: ಕೊರೊನಾ ಸೋಂಕು ದಿನೇ ದಿನೇ ತಲ್ಲಣವನ್ನು ಹೆಚ್ಚಾಗಿಸುತ್ತಿದೆ. ಉದ್ಯೋಗ ಕಳೆದುಕೊಂಡ ಕೆಲವರು ತಮ್ಮ ತಮ್ಮ ಊರುಗಳಿಗೆ ಹಿಂತಿರುಗಿ ವ್ಯಾಪಾರ, ಸಾಕಾಣಿಕೆ, ಕೃಷಿ ಚಟುವಟಿಕೆ ಕಡೆ ಮುಖ ಮಾಡಿದ್ದಾರೆ. ರಾಜಕಾರಣಿಗಳು ಸಹ ಈ ವೇಳೆ ಕೃಷಿ ಕಡೆ ಆಸಕ್ತಿ ತೋರುತ್ತಿದ್ದಾರೆ. ಲಾಕ್ ಡೌನ್ ಆಗಿರುವ ಈ ಸಮಯದಲ್ಲಿ ತಮ್ಮನ್ನು ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ.

Recommended Video

      ರಚಿತಾ ರಾಮ್ ಚಾನ್ಸ್ ಮಿಸ್ ಮಾಡ್ಕೊಂಡ್ರು ಹರಿಪ್ರಿಯಾ ಕ್ಯಾಚ್ ಹಾಕೊಂಡ್ರು | Filmibeat Kannada

      ಚಿತ್ರದುರ್ಗದಲ್ಲೂ ಮಾಜಿ ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಅವರು ಸದ್ಯಕ್ಕೆ ಮೆಕ್ಕೆಜೋಳ ಬಿತ್ತನೆ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ಚಿತ್ರದುರ್ಗದಲ್ಲಿ ಕೆಲ ದಿನಗಳಿಂದ ಒಂದಿಷ್ಟು ಮಳೆಯಾಗಿದ್ದು, ಬಿತ್ತನೆ ಕಾರ್ಯ ಶುರುವಾಗಿದೆ.

      Former Minister H Anjaneya Engaged In Agricultural Activities In Chitradurga

      ಹೀಗಾಗಿ ಚಿತ್ರದುರ್ಗ ಜಿಲ್ಲೆಯ ಸೀಬಾರ ಸಮೀಪದಲ್ಲಿರುವ ತಮ್ಮ ಜಮೀನಿನಲ್ಲಿ ಆಂಜನೇಯ ಅವರು ಮೆಕ್ಕೆಜೋಳ ಬಿತ್ತನೆ ಮಾಡಿದ್ದಾರೆ. ತಮ್ಮ ಈ ಬಿಡುವಿನ ಸಮಯವನ್ನು ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+