ಮೆಕ್ಕೆಜೋಳ ಬಿತ್ತನೆಯಲ್ಲಿ ಬ್ಯುಸಿಯಾದ ಮಾಜಿ ಸಚಿವ ಆಂಜನೇಯ
ಚಿತ್ರದುರ್ಗ, ಜುಲೈ 17: ಕೊರೊನಾ ಸೋಂಕು ದಿನೇ ದಿನೇ ತಲ್ಲಣವನ್ನು ಹೆಚ್ಚಾಗಿಸುತ್ತಿದೆ. ಉದ್ಯೋಗ ಕಳೆದುಕೊಂಡ ಕೆಲವರು ತಮ್ಮ ತಮ್ಮ ಊರುಗಳಿಗೆ ಹಿಂತಿರುಗಿ ವ್ಯಾಪಾರ, ಸಾಕಾಣಿಕೆ, ಕೃಷಿ ಚಟುವಟಿಕೆ ಕಡೆ ಮುಖ ಮಾಡಿದ್ದಾರೆ. ರಾಜಕಾರಣಿಗಳು ಸಹ ಈ ವೇಳೆ ಕೃಷಿ ಕಡೆ ಆಸಕ್ತಿ ತೋರುತ್ತಿದ್ದಾರೆ. ಲಾಕ್ ಡೌನ್ ಆಗಿರುವ ಈ ಸಮಯದಲ್ಲಿ ತಮ್ಮನ್ನು ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ.
Recommended Video
ರಚಿತಾ ರಾಮ್ ಚಾನ್ಸ್ ಮಿಸ್ ಮಾಡ್ಕೊಂಡ್ರು ಹರಿಪ್ರಿಯಾ ಕ್ಯಾಚ್ ಹಾಕೊಂಡ್ರು | Filmibeat Kannada
ಚಿತ್ರದುರ್ಗದಲ್ಲೂ ಮಾಜಿ ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಅವರು ಸದ್ಯಕ್ಕೆ ಮೆಕ್ಕೆಜೋಳ ಬಿತ್ತನೆ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ಚಿತ್ರದುರ್ಗದಲ್ಲಿ ಕೆಲ ದಿನಗಳಿಂದ ಒಂದಿಷ್ಟು ಮಳೆಯಾಗಿದ್ದು, ಬಿತ್ತನೆ ಕಾರ್ಯ ಶುರುವಾಗಿದೆ.

ಹೀಗಾಗಿ ಚಿತ್ರದುರ್ಗ ಜಿಲ್ಲೆಯ ಸೀಬಾರ ಸಮೀಪದಲ್ಲಿರುವ ತಮ್ಮ ಜಮೀನಿನಲ್ಲಿ ಆಂಜನೇಯ ಅವರು ಮೆಕ್ಕೆಜೋಳ ಬಿತ್ತನೆ ಮಾಡಿದ್ದಾರೆ. ತಮ್ಮ ಈ ಬಿಡುವಿನ ಸಮಯವನ್ನು ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ.
More From
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video











Click it and Unblock the Notifications