ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೆಕ್ಕೆಜೋಳ ಬಿತ್ತನೆಯಲ್ಲಿ ಬ್ಯುಸಿಯಾದ ಮಾಜಿ ಸಚಿವ ಆಂಜನೇಯ

|
Google Oneindia Kannada News

ಚಿತ್ರದುರ್ಗ, ಜುಲೈ 17: ಕೊರೊನಾ ಸೋಂಕು ದಿನೇ ದಿನೇ ತಲ್ಲಣವನ್ನು ಹೆಚ್ಚಾಗಿಸುತ್ತಿದೆ. ಉದ್ಯೋಗ ಕಳೆದುಕೊಂಡ ಕೆಲವರು ತಮ್ಮ ತಮ್ಮ ಊರುಗಳಿಗೆ ಹಿಂತಿರುಗಿ ವ್ಯಾಪಾರ, ಸಾಕಾಣಿಕೆ, ಕೃಷಿ ಚಟುವಟಿಕೆ ಕಡೆ ಮುಖ ಮಾಡಿದ್ದಾರೆ. ರಾಜಕಾರಣಿಗಳು ಸಹ ಈ ವೇಳೆ ಕೃಷಿ ಕಡೆ ಆಸಕ್ತಿ ತೋರುತ್ತಿದ್ದಾರೆ. ಲಾಕ್ ಡೌನ್ ಆಗಿರುವ ಈ ಸಮಯದಲ್ಲಿ ತಮ್ಮನ್ನು ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ.

Recommended Video

ರಚಿತಾ ರಾಮ್ ಚಾನ್ಸ್ ಮಿಸ್ ಮಾಡ್ಕೊಂಡ್ರು ಹರಿಪ್ರಿಯಾ ಕ್ಯಾಚ್ ಹಾಕೊಂಡ್ರು | Filmibeat Kannada

ಚಿತ್ರದುರ್ಗದಲ್ಲೂ ಮಾಜಿ ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಅವರು ಸದ್ಯಕ್ಕೆ ಮೆಕ್ಕೆಜೋಳ ಬಿತ್ತನೆ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ಚಿತ್ರದುರ್ಗದಲ್ಲಿ ಕೆಲ ದಿನಗಳಿಂದ ಒಂದಿಷ್ಟು ಮಳೆಯಾಗಿದ್ದು, ಬಿತ್ತನೆ ಕಾರ್ಯ ಶುರುವಾಗಿದೆ.

Former Minister H Anjaneya Engaged In Agricultural Activities In Chitradurga

ಲಾಕ್‌ಡೌನ್: ಭತ್ತ ನಾಟಿ ಮಾಡಿದ ಕಾಂಗ್ರೆಸ್ ಮಾಜಿ ಶಾಸಕರು!ಲಾಕ್‌ಡೌನ್: ಭತ್ತ ನಾಟಿ ಮಾಡಿದ ಕಾಂಗ್ರೆಸ್ ಮಾಜಿ ಶಾಸಕರು!

ಹೀಗಾಗಿ ಚಿತ್ರದುರ್ಗ ಜಿಲ್ಲೆಯ ಸೀಬಾರ ಸಮೀಪದಲ್ಲಿರುವ ತಮ್ಮ ಜಮೀನಿನಲ್ಲಿ ಆಂಜನೇಯ ಅವರು ಮೆಕ್ಕೆಜೋಳ ಬಿತ್ತನೆ ಮಾಡಿದ್ದಾರೆ. ತಮ್ಮ ಈ ಬಿಡುವಿನ ಸಮಯವನ್ನು ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ.

English summary
Former Social Welfare Minister H. Anjaneya engaged in agricultural activities and busy sowing maize
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X