ಚಿತ್ರದುರ್ಗಕ್ಕೆ ನೂತನ ಎಸ್ಪಿ; ಅಸಮಾಧಾನ ಹೊರಹಾಕಿದ ಗೂಳಿಹಟ್ಟಿ ಶೇಖರ್
ಚಿತ್ರದುರ್ಗ, ಫೆಬ್ರುವರಿ 01: ಚಿತ್ರದುರ್ಗಕ್ಕೆ ನೂತನ ಎಸ್ ಪಿಯಾಗಿ ಜಿ.ರಾಧಿಕಾ ಅವರನ್ನು ನೇಮಿಸಿರುವುದಕ್ಕೆ ಅಸಮಾಧಾನ ಹೊರಹಾಕಿದ್ದಾರೆ ಶಾಸಕ ಗೂಳಿಹಟ್ಟಿ ಡಿ.ಶೇಖರ್.
"ನಾಲ್ಕು ಜನ ಶಾಸಕರು ಹೋಗಿ ಪ್ರಾಮಾಣಿಕ ಅಧಿಕಾರಿಯನ್ನು ನೇಮಿಸಿ ಜಿಲ್ಲೆಯಲ್ಲಿನ ಸಮಸ್ಯೆಗಳನ್ನು ನಿರ್ಮೂಲನೆ ಮಾಡಬೇಕೆಂದು ಮನವಿ ಮಾಡಿದ್ದೆವು. ಆದರೆ ಆ ಮಾತಿಗೆ ಬೆಲೆ ನೀಡಿಲ್ಲ. ಕಾಂಗ್ರೆಸ್ ಹಿನ್ನೆಲೆಯಿರುವವರನ್ನು ಎಸ್ಪಿ ಆಗಿ ಇಲ್ಲಿಗೆ ನೇಮಿಸಿದ್ದಾರೆ. ಅವರಿಂದ ಏನು ನಿರೀಕ್ಷೆ ಮಾಡಲು ಸಾಧ್ಯ" ಎಂದು ಪ್ರಶ್ನಿಸಿದ್ದಾರೆ. "ಇಲ್ಲಿ ಶಾಸಕರ ಮಾತು ಏನೂ ನಡೆಯುವುದಿಲ್ಲ. ಕೈ ಕಟ್ ಬಾಯ್ ಮುಚ್ಚು ಅನ್ನುವಂತಾಗಿದೆ. ನಾನೊಬ್ಬನೇ ಅಲ್ಲ, ಬಹಳ ಜನ ಶಾಸಕರ ಗೋಳು ಇದೇ. ಆಡಳಿತ ಪಕ್ಷದ ಶಾಸಕರ ಗೋಳು ನೋಡಿ, ನಾವೆಲ್ಲಾ ಅಸಹಾಯಕರಾಗಿದ್ದೇವೆ" ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಈ ಜಿಲ್ಲೆಯ ನಾಲ್ಕು ಶಾಸಕರಾದ ತಿಪ್ಪಾರೆಡ್ಡಿ, ಪೂರ್ಣಿಮಾ, ಚಂದ್ರಪ್ಪ ಹಾಗೂ ನಾನು ಸಂಪುಟದಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದರೂ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಲ್ಲಿ ಒಟ್ಟಾಗಿರುತ್ತಿದ್ದೆವು. ಹೀಗಾಗಿ ನಮ್ಮ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ದಕ್ಷ ಎಸ್ಪಿ ನೇಮಿಸುವಂತೆ ಸಿಎಂಗೆ ಮನವಿ ಮಾಡಿದ್ದೆವು. ಬಲವಂತವಾಗಿ ನಮ್ಮಿಂದ ಎಸ್ಪಿ ರಾಧಿಕಾ ನೇಮಕಕ್ಕೆ ಪತ್ರ ತೆಗೆದುಕೊಂಡು ಹಿರಿಯೂರಿನ ಕಾಂಗ್ರೆಸ್ ನಾಯಕರೊಬ್ಬರ ಸಂಬಂಧಿಯನ್ನು ಎಸ್ಪಿಯಾಗಿ ನೇಮಿಸಿದ್ದಾರೆ" ಎಂದು ತಿಳಿಸಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications