ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಸಾಯಿಖಾನೆಗೆ ಸಾಗಿಸುತಿದ್ದ ಕರುಗಳನ್ನು ರಕ್ಷಿಸಿದ ಹೊಸದುರ್ಗ ಪಿಎಸ್ಐ

By ತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಜನವರಿ 30: ಒಂದೇ ವಾಹನದಲ್ಲಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಹಸು ಮತ್ತು ಕರುಗಳನ್ನು ಹೊಸದುರ್ಗ ತಹಶೀಲ್ದಾರ್ ತಿಪ್ಪೇಸ್ವಾಮಿ ಮತ್ತು ಪಿಎಸ್ಐ ಶಿವಕುಮಾರ್ ಮತ್ತು ಭಜರಂಗದಳ ಕಾರ್ಯಕರ್ತರು ಸೇರಿ ರಕ್ಷಿಸಿದ್ದಾರೆ.

2 ಹಸು ಮತ್ತು 19 ಕರುಗಳನ್ನು ಒಂದೇ ವಾಹನದಲ್ಲಿ ತುಂಬಿಕೊಂಡು ಹೋಗುತ್ತಿದ್ದಾಗ, ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿದ ಅಧಿಕಾರಿಗಳು ಹೊಸದುರ್ಗದ ಎಪಿಎಂಸಿ ಮಾರುಕಟ್ಟೆ ಬಳಿ ಗೋವುಗಳನ್ನು ರಕ್ಷಿಸಿದ್ದಾರೆ.

ಈ ಹಸುವಿನ ಹೊಟ್ಟೆಯಲ್ಲಿದ್ದದ್ದು ಬರೋಬ್ಬರಿ 52 ಕೆಜಿ ಪ್ಲಾಸ್ಟಿಕ್!ಈ ಹಸುವಿನ ಹೊಟ್ಟೆಯಲ್ಲಿದ್ದದ್ದು ಬರೋಬ್ಬರಿ 52 ಕೆಜಿ ಪ್ಲಾಸ್ಟಿಕ್!

Hosadurga PSI Rescued cows Being Transported To Slaughterhouse

ಪಶು ವೈದ್ಯರಿಂದ ಚಿಕಿತ್ಸೆ ಕೊಡಿಸಿ, ಚಿಕ್ಕ ಕರುಗಳಿಗೆ ಹಾಲು ಕುಡಿಸಿ ಮಾನವೀಯತೆ ಮೆರೆದಿದ್ದಾರೆ. ನಂತರ ಹಸು ಮತ್ತು ಕರುಗಳನ್ನು ವಿಶ್ವ ಜನನಿ ಗೋ ಶಾಲೆಗೆ ಬಿಡಲಾಗಿದೆ. ಈ ಸಂಬಂಧ ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್ ಇಲಾಖೆ ಸಿಬ್ಬಂದಿ ಮತ್ತು ಭಜರಂಗದಳದ ಕಾರ್ಯಕರ್ತರು ಹಾಜರಿದ್ದರು.

English summary
The cow and calves that being transported to slaughterhouse were rescued by Hosadurga Tahsildar Tippeswamy and PSI Shivakumar and Bajrang Dal activists.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X