ಚಿತ್ರದುರ್ಗ: ತಾಲ್ಲೂಕುವಾರು ಮತದಾರರ ಅಂತಿಮ ಪಟ್ಟಿಯ ಅಂಕಿಅಂಶ ತಿಳಿಯಿರಿ
ಚಿತ್ರದುರ್ಗ, ಜನವರಿ, 22: ಭಾರತಿಯ ಚುನಾವಣಾ ಆಯೋಗದ ಸೂಚನೆಯಂತೆ ಜಿಲ್ಲೆಯ ವಿಧಾನಸಭಾ ಕ್ಷೇತ್ರವಾರು ಮತದಾರರ ಅಂತಿಮ ಪಟ್ಟಿಯನ್ನು ಸೋಮವಾರ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಪ್ರಕಟಿಸಿದರು. ಹಾಗಾದರೆ ತಾಲೂಕುವಾರು ಮತದಾರರ ಪಟ್ಟಿಯ ವಿವರವನ್ನು ಇಲ್ಲಿ ತಿಳಿಯಿರಿ.
ಮತದಾರರು ಸೇರಿದಂತೆ ಒಟ್ಟು 1,99,457 ಮತದಾರರು ಇದ್ದಾರೆ. ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದಲ್ಲಿ 1,18,219 ಪುರುಷರು, 1,18,737 ಮಹಿಳೆಯರು ಹಾಗೂ 10 ಇತರೆ ಸೇರಿದಂತೆ ಒಟ್ಟು 2,36,966 ಮತದಾರರು ಇದ್ದಾರೆ. ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 14,18,211 ಮತದಾರರು ಇದ್ದಾರೆ ಎಂದು ತಿಳಿಸಿದರು.

2023ರ ಅಕ್ಟೋಬರ್ ಹಾಗೂ ನವೆಂಬರ್ ಮಾಹೆಯಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ 11,260 ಪುರುಷರು ಹಾಗೂ 14,761 ಮಹಿಳೆಯರು ಹಾಗೂ 8 ಮಂದಿ ಇತರರು ಸೇರಿದಂತೆ ಒಟ್ಟು 26,029 ಮತದಾರರು ಹೊಸದಾಗಿ ಮತದಾರರ ಪಟ್ಟಿಗೆ ಸೇರ್ಪಡೆ ಆಗಿದ್ದಾರೆ. ಮರಣ ಹೊಂದಿದ 9648 ಮತದಾರರನ್ನು ಗುರುತಿಸಿ ಅವರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದರು.
35,683 ಯುವ ಮತದಾರರು:ಮತದಾರರ ಅಂತಿಮ ಪಟ್ಟಿಯಲ್ಲಿ 18-19 ವರ್ಷ ವಯೋಮಿತಿಯ ಯುವ ಮತದಾರರು ಜಿಲ್ಲೆಯಲ್ಲಿ 35,683 ಮಂದಿ ಇದ್ದಾರೆ. ಕರಡು ಮತದಾರರ ಪಟ್ಟಿಯಲ್ಲಿ 23,659 ಮತದಾರರು ಇದ್ದರು. ಕಳೆದ ಎರಡು-ಮೂರು ತಿಂಗಳಿಂದ ಬಿಎಲ್ಒಗಳು ಮನೆ ಮನೆ ಭೇಟಿ, ಕಾಲೇಜುಗಳಲ್ಲಿಯೂ ಸಹ ಯುವ ಮತದಾರರನ್ನು ಸೇರ್ಪಡೆ ಮಾಡಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರ ನೋಂದಣಿ ಕಾರ್ಯ ಮಾಡಿರುವುದಕ್ಕೆ ಭಾರತ ಚುನಾವಣಾ ಆಯೋಗವು ಸಹ ಶ್ಲಾಘನೆ ಮಾಡಿದೆ ಜಿಲ್ಲಾಧಿಕಾರಿಗಳು ತಿಳಿಸಿದರು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications