"ಡಿಕೆಶಿ ಬಹಿರಂಗ ಚರ್ಚೆಗೆ ಬರಲಿ"; ಸವಾಲು ಹಾಕಿದ ಈಶ್ವರಪ್ಪ
ಚಿತ್ರದುರ್ಗ, ಏಪ್ರಿಲ್ 28: ಈಶ್ವರಪ್ಪನವರಿಗೆ ನರೇಗಾ ಬಗ್ಗೆ ಏನೂ ಗೊತ್ತಿಲ್ಲ ಎಂಬ ಡಿಕೆಶಿ ಹೇಳಿಕೆಗೆ ಪ್ರತಿಯಾಗಿ ಗ್ರಾಮೀಣ ಅಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, "ಡಿಕೆಶಿ ಬೇಕಿದ್ದರೆ ಬಹಿರಂಗ ಚರ್ಚೆಗೆ ಬರಲಿ" ಎಂದು ಸವಾಲು ಹಾಕಿದ್ದಾರೆ.
ಚಿತ್ರದುರ್ಗದಲ್ಲಿ ಉದ್ಯೋಗ ಖಾತ್ರಿ ಕಾಮಗಾರಿ ವೀಕ್ಷಣೆ ಬಳಿಕ ಮಾತನಾಡಿದ ಅವರು, "ಕೊರೊನಾ ಸಂಕಷ್ಟದ ಸಮಯದಲ್ಲಿ ರಾಜಕೀಯ ಸಲ್ಲದು. ಅವರು ಬೇಕೆಂದರೆ ರಾಜಕೀಯ ಮಾಡಲು ನಾನು ರೆಡಿ" ಎಂದು ತಿರುಗೇಟು ನೀಡಿದ್ದಾರೆ. "ನರೇಗಾ ಬಗ್ಗೆ ಚರ್ಚಿಸಲು ಎಲ್ಲಿಗೆ ಬೇಕಾದರೂ ಬರಲು ನಾನು ಸಿದ್ದ. ಸವಾಲಿಗೆ ಬೆನ್ನು ಹಾಕಿ ಹೋಗುವವನು ನಾನಲ್ಲ" ಎಂದಿದ್ದಾರೆ.

"ಡಿಕೆಶಿ ದಾಖಲೆ ಸಮೇತ ಬಹಿರಂಗ ಚರ್ಚೆಗೆ ಬರಲಿ. ಡಿಕೆಶಿ ಸಚಿವರಾಗಿದ್ದಾಗ ಲೂಟಿ ಹೊಡೆದಿದ್ದು ಯಾರು? ಅವರು ಒಳ್ಳೆಯ ಕೆಲಸ ಮಾಡಿದ್ದಾರಾ, ಭ್ರಷ್ಟಾಚಾರ ಮಾಡಿದ್ದಾರಾ ಎಂಬುದು ಚರ್ಚೆ ಆಗಲಿ" ಎಂದು ಪ್ರಶ್ನೆ ಹಾಕಿದರು.
More From
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ












Click it and Unblock the Notifications