ಬಿಸಿಲಿನ ಝಳದಿಂದ ಟೈರ್ ಗೆ ಬೆಂಕಿ: ಭಾಗಶಃ ಲಾರಿ ಭಸ್ಮ
ಹಿರಿಯೂರು, ಮಾರ್ಚ್ 27: ಚಿತ್ರದುರ್ಗದ ಹಿರಿಯೂರು ಬಳಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಾಗುತ್ತಿದ್ದ ಲಾರಿಯೊಂದರ ಟೈರ್ ಗೆ ಬೆಂಕಿ ಹೊತ್ತಿಕೊಂಡಿದ್ದರಿಂದಾಗಿ ಲಾರಿಯ ಹಿಂಭಾಗ ಸುಟ್ಟು ಹೋಗಿರುವ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.
ಚಿತ್ರದುರ್ಗದಲ್ಲೆಲ್ಲೂ ಬಿಸಿಲಿನ ಬೇಗೆಯಿದೆ. ಬರಗಾಲದ ಊರೂ ಆಗಿರುವ ಚಿತ್ರದುರ್ಗ ಜಿಲ್ಲೆಯಲ್ಲಿ ಈಗ ಬಿಸಿಲಿನ ಬೇಗೆ ತಾಳಲಾರದಷ್ಟಿದೆ. ಹೆದ್ದಾರಿಗಳಲ್ಲೂ ಸಾಗುತ್ತಿದ್ದರೂ ಬಿಸಿ ಬಿಸಿ ಗಾಳಿ ಪ್ರಯಾಣಿಕರನ್ನು ಆವರಿಸುತ್ತಿದೆ.
ಇಂದ ಪರಿಸ್ಥಿತಿಯಿರುವ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಲಾರಿ ಹೊತ್ತಿ ಉರಿದಿದೆ.

ಬೆಂಕಿ ಹೊತ್ತಿಕೊಂಡ ಕೂಡಲೆ ಲಾರಿಯಿಂದ ಕೆಳಗಿಳಿದ ಚಾಲಕ ಮತ್ತು ಕ್ಲೀನರ್
, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಕ್ಷಣಕ್ಕೆ ಬೆಂಕಿ ಆರಿಸಲು ಅವರಿಗೆ ನೀರೂ ಸಿಕ್ಕಿಲ್ಲವಾದ್ದರಿಂದ ಲಾರಿ ಹಿಂಭಾಗ ಸುಡುವುದನ್ನು ತಡೆಯಲ್ಲಿ ಅವರಿಗೆ ಸಾಧ್ಯವಾಗಿಲ್ಲ.
ನೆರವಿಗೆ ಬಾರದ ಸಿಬ್ಬಂದಿ
ಏತನ್ಮಧ್ಯೆ, ಬೆಂಕಿ ಹೊತ್ತಿಕೊಂಡ ಕೂಡಲೇ ಸ್ಥಳೀಯ ಪೊಲೀಸ್ ಹಾಗೂ ಅಗ್ನಿಶಾಮಕ ಠಾಣೆಗಳಿಗೆ ಸಂಪರ್ಕಿಸಿ, ವಿಚಾರ ಮುಟ್ಟಿಸಿದರೂ, ಯಾವುದೇ ಸಿಬ್ಬಂದಿ ಇವರ ನೆರವಿಗೆ ಆಗಮಿಸಲಿಲ್ಲ. ಇದು ಲಾರಿ ಚಾಲಕ, ಕ್ಲೀನರೇ ಸೇರಿದಂತೆ ಹೆದ್ದಾರಿಯಲ್ಲಿ ಸಾಗುತ್ತಿದ್ದ ಇತರ ವಾಹನ ಸವಾರರಿಗೆ ಬೇಸರ ತರಿಸಿತು ಎಂದು ಪ್ರತ್ಯಕ್ಷ ದರ್ಶಿಗಳು ಹೇಳಿದ್ದಾರೆ.
-
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications