ಚಿನ್ನದಿಂದಲ್ಲ, ಈರುಳ್ಳಿಯಿಂದ 90 ಲಕ್ಷ ಆದಾಯ ಗಳಿಸಿದ ರೈತ.!
ಚಿತ್ರದುರ್ಗ, ಡಿಸೆಂಬರ್ 12: ಚಿತ್ರದುರ್ಗ ತಾಲ್ಲೂಕಿನ ಸಿದ್ದವ್ವನಹಳ್ಳಿಯ ರೈತರೊಬ್ಬರು 3700 ಪ್ಯಾಕೆಟ್ ಈರುಳ್ಳಿ ಬೆಳೆದು ಹತ್ತಲ್ಲ, ಇಪ್ಪತ್ತಲ್ಲ ಬರೋಬ್ಬರಿ 90 ಲಕ್ಷ ರುಪಾಯಿ ಆದಾಯಗಳಿಸಿದ್ದಾರೆ.!
ಮಲ್ಲಿಕಾರ್ಜುನ ಎಂಬ ರೈತ ತಮ್ಮ ಸುಮಾರು 20 ಎಕರೆ ಪ್ರದೇಶದಲ್ಲಿ ಈರುಳ್ಳಿ ಬೆಳೆದಿದ್ದರು. ಸದ್ಯ ಮಾರುಕಟ್ಟೆಯಲ್ಲಿ ಈರುಳ್ಳಿಗೆ ಬಂಗಾರದ ಬೆಲೆ ಬಂದಿರುವ ಕಾರಣ ಭಾರೀ ಆದಾಯ ಗಳಿಸಿಕೊಂಡಿದ್ದಾರೆ. ಒಂದು ಕ್ವಿಂಟಾಲ್ ಗೆ 3200 ರೂ, 4000 ರೂ, ಮತ್ತು 7000 ರೂ, ಹೀಗೆ ಮೂರು ಹಮತದ ಬೆಲೆಗಳಲ್ಲಿ ಮಾರಾಟ ಮಾಡಿ ಒಟ್ಟು 90 ಲಕ್ಷ ರೂ,ಗಳನ್ನು ಬಾಚಿಕೊಂಡಿದ್ದಾರೆ.
ಕಳೆದ ಹನ್ನೆರಡು ವರ್ಷಗಳಿಂದಲೂ ನಿರಂತರವಾಗಿ ವಾರ್ಷಿಕ 3500 ರಿಂದ 4000 ಸಾವಿರ ಪ್ಯಾಕೆಟ್ ಈರುಳ್ಳಿಯನ್ನು ಬೆಳೆಯುತ್ತಿರುವ ಮಲ್ಲಿಕಾರ್ಜುನ್ 2009 ರಲ್ಲಿ ಮಾತ್ರ ನಷ್ಟ ಅನುಭವಿಸಿದ್ದರು. ಬರೀ ಲಾಭವನ್ನೇ ಕಂಡಿದ್ದಾರೆ.

2013 ರಲ್ಲಿ ಒಂದು ಕೋಟಿ ರೂ, 2015 ರಲ್ಲಿ 50 ಲಕ್ಷ ರೂ, ಆದಾಯ ಗಳಿಸಿದ್ದರು. ನಂತರದ ವರ್ಷಗಳಲ್ಲಿ ಸಾಧಾರಣ ಲಾಭ ಕಂಡಿದ್ದರೂ ನಷ್ಟ ಎದುರಿಸಿಲ್ಲ. ಈ ವರ್ಷ ಬಂಪರ್ ಬೆಳೆ ತೆಗೆದು ಸಾಕಷ್ಟು ಲಾಭವನ್ನು ಗಳಿಸಿ ಇತರ ರೈತರಿಗೆ ಮಾದರಿಯಾಗಿದ್ದಾರೆ.
12 ರಿಂದ 15 ಲಕ್ಷ ರೂ, ಮಾತ್ರ ಖರ್ಚಾಗಿದ್ದು, ಉಳಿದ 75 ಲಕ್ಷ ರೂ, ನಿವ್ವಳ ಲಾಭ ಈ ವರ್ಷ ಬಂದಿದೆ ಎಂದು ಹೇಳುತ್ತಾರೆ ರೈತ ಮಲ್ಲಿಕಾರ್ಜುನ್.
-
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ












Click it and Unblock the Notifications