ಹೋರಿ ಕದ್ದವನಿಗೆ ಊರೆಲ್ಲಾ ‘ಕತ್ತೆ ಮೇಲೆ ಬೆತ್ತಲೆ ಮೆರವಣಿಗೆ’
ಚಿತ್ರದುರ್ಗ, ಆಗಸ್ಟ್ 21: ಹಳ್ಳಿಯಲ್ಲಿ ಹೋರಿ ಕದ್ದಿದ್ದಕ್ಕೆ ವ್ಯಕ್ತಿಯನ್ನು ಬೆತ್ತಲೆಗೊಳಿಸಿ ಕತ್ತೆ ಮೇಲೆ ಕುರಿಸಿ ಮೆರವಣಿಗೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.
Recommended Video
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಸೂರಪ್ಪನಹಟ್ಟಿ ಪಕ್ಕದ ಸರಸ್ವತಿ ಹಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸಿಕ್ಕಿಬಿದ್ದ ಹೋರಿ ಕಳ್ಳ ಬಡಗೊಲ್ಲರಹಟ್ಟಿಯ ಈಶ್ವರ್ ಎಂದು ತಿಳಿದುಬಂದಿದೆ.
ಈತನನ್ನು ಸರಸ್ವತಿ ಹಟ್ಟಿ ಗ್ರಾಮಸ್ಥರು ಕೈಕಾಲು ಕಟ್ಟಿ ಥಳಿಸಿದ್ದಾರೆ. ಇದು ಸಾಲದೇ ಕಳ್ಳನನ್ನು ಬಟ್ಟೆ ಬಿಚ್ಚಿ ಅರೆಬೆತ್ತಲೆ ಮಾಡಿ ಕತ್ತೆ ಮೇಲೆ ಕೂರಿಸಿ, ಆತನಿಗೆ ಕೆಂಪು ಬಣ್ಣದ ಕುಂಕುಮ ಹಚ್ಚಿ ಊರಲ್ಲಿ ಮೆರವಣಿಗೆ ಮಾಡಿದ್ದಾರೆ.

ಗ್ರಾಮದ ಸೀಗಜ್ಜಿ ಮತ್ತು ಬಾಲಣ್ಣ ಎಂಬುವವರ ಹೋರಿಗಳನ್ನು ಕದ್ದು ಬೇರೆ ಕಡೆಗೆ ಸಾಗಿಸುವ ವೇಳೆ ಆರೋಪಿ ಈಶ್ವರ್ ಸಿಕ್ಕಿ ಬಿದ್ದಿದ್ದಾನೆ. ಆತನಿಗೆ ಅರೆಬೆತ್ತಲೆಗೊಳಿಸಿ ಕತ್ತೆ ಮೆರವಣಿಗೆ ಮಾಡಿ ತಕ್ಕ ಪಾಠ ಕಲಿಸಿದ್ದೇವೆ ಎನ್ನುತ್ತಾರೆ ಗ್ರಾಮಸ್ಥರು.

ಇನ್ನು ಈ ಘಟನೆಯು ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವಿಷಯ ತಿಳಿದ ತಕ್ಷಣ ತಾಲೂಕು ಆಡಳಿತ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications