ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಲಾಕ್ ಡೌನ್ ನಡುವೆ ಈಜಲು ಹೋದ ಹೊಳಲ್ಕೆರೆ ತಾಲ್ಲೂಕಿನ ಯುವಕ ಸಾವು

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಏಪ್ರಿಲ್ 30: ಲಾಕ್ ಡೌನ್ ಮಧ್ಯೆಯೂ ಯುವಕನೊಬ್ಬ ಕೆರೆಯಲ್ಲಿ ಈಜಲು ಹೋಗಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಉಪ್ಪಾರಹಟ್ಟಿ ಗ್ರಾಮದಲ್ಲಿ ನಡೆದಿದೆ.

ಹೊಸದುರ್ಗದ ರಾಕೇಶ್ (21) ಮೃತ ಯುವಕ. ಸ್ನೇಹಿತರೊಂದಿಗೆ ಈತ ಇಂದು ಸಂಜೆ ತಾಲ್ಲೂಕಿನ ಗೌಡಿಹಳ್ಳಿ ಕೆರೆಯಲ್ಲಿ ಈಜಲು ಹೋಗಿದ್ದಾನೆ. ಈ ಸಂದರ್ಭದಲ್ಲಿ ನೀರಿನ ಹರಿವಿನಲ್ಲಿ ಸಿಲುಕಿಕೊಂಡು ಯುವಕ ಸಾವನ್ನಪ್ಪಿದ್ದಾನೆ.

Person Died While Swimming In Hosadurga

 ಲಾಕ್ ಡೌನ್ ಸರಣಿ ರಜೆ: ತುಂಗಭದ್ರಾ ನದಿಯಲ್ಲಿ ಈಜಲು ಹೋದ ಮೂವರು ನೀರುಪಾಲು ಲಾಕ್ ಡೌನ್ ಸರಣಿ ರಜೆ: ತುಂಗಭದ್ರಾ ನದಿಯಲ್ಲಿ ಈಜಲು ಹೋದ ಮೂವರು ನೀರುಪಾಲು

ವಿಷಯ ತಿಳಿದ ಅಗ್ನಿಶಾಮಕ ದಳ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಧಾವಿಸಿದ್ದಾರೆ. ಶೋಧ ಕಾರ್ಯ ನಡೆಸಿ ಯುವಕನ ಮೃತ ದೇಹವನ್ನು ಹೊರ ತೆಗೆದಿದ್ದಾರೆ. ರಾಮಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಘಟನೆ ನಡೆದಿದೆ.

English summary
A person who went to swim in river has died in water at Hollkere today
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X