ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಾಸಕ ತಿಪ್ಪಾರೆಡ್ಡಿಗೆ ತಪ್ಪಿದ ಸಚಿವ ಸ್ಥಾನ, ಚಿತ್ರದುರ್ಗದಲ್ಲಿ ಆಕ್ರೋಶ, ಲಾಠಿ ಚಾರ್ಜ್

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಆಗಸ್ಟ್ 20: ಹಿರಿಯ ಬಿಜೆಪಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿಗೆ ಸಚಿವ ಸ್ಥಾನ ನೀಡದ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿ ಆಕ್ರೋಶ ವ್ಯಕ್ತವಾಗಿದೆ.

 ಯಡಿಯೂರಪ್ಪ ಸಂಪುಟ: ಸಚಿವ ಸ್ಥಾನ ವಂಚಿತ ಶಾಸಕರ ಪಟ್ಟಿ ಯಡಿಯೂರಪ್ಪ ಸಂಪುಟ: ಸಚಿವ ಸ್ಥಾನ ವಂಚಿತ ಶಾಸಕರ ಪಟ್ಟಿ

ಆರು ಬಾರಿ ಶಾಸಕರಾಗಿರುವ ತಿಪ್ಪಾರೆಡ್ಡಿಗೆ ಸಚಿವ ಸ್ಥಾನ ತಪ್ಪಿಸಿದ್ದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಸ್ಕೂಟಿಗೆ ಬೆಂಕಿ ಹಚ್ಚಿ ಕಾರ್ಯಕರ್ತರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಗಾಂಧಿ ವೃತ್ತದಲ್ಲಿ ಸೇರಿದ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿ, ಬಿಜೆಪಿ ನಾಯಕರ ವಿರುದ್ಧ ಘೋಷಣೆ ಕೂಗಿದರು.

Protest In Chitradurga For Not Giving Minister Seat To Thippareddy

ತಿಪ್ಪಾರೆಡ್ಡಿಗೆ ಮಂತ್ರಿ ಸ್ಥಾನ ನೀಡುವಂತೆ ಒತ್ತಾಯ ಮಾಡಲಾಗಿದ್ದು, ಪ್ರತಿಭಟನೆ ನಡೆಸಿದ್ದಾರೆ. ಈ ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.

English summary
The bjp activists in Chitradurga is protesting for not giving minister seat for senior BJP MLA GH Thippareddy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X