ವಿಧಾನಸೌಧದ ಎದುರು ಕನಕದಾಸರ ಪುತ್ಥಳಿ
ಚಿತ್ರದುರ್ಗ, ನವೆಂಬರ್ ೦6 : ವಿಧಾನಸೌಧದ ಮುಂದೆ ಕನಕದಾಸರ ಪುತ್ಥಳಿ ಪ್ರತಿಷ್ಠಾಪನೆಗೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಖಾತೆ ಸಚಿವ ಎಚ್.ಆಂಜನೇಯ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿದ್ದು ಶೀಘ್ರದಲ್ಲಿಯೇ ಕನಕದಾಸರ ವಿಗ್ರಹ ವಿಧಾನಸೌಧದ ಅಂಗಳದಲ್ಲಿ ಕಾಣಿಸಿಕೊಳ್ಳಲಿದೆ.
ಎಚ್.ಆಂಜನೇಯ ಅವರು ಚಿತ್ರದುರ್ಗದಲ್ಲಿ ಆಯೋಜಿಸಿದ್ದ ಕನಕನ ಜಯಂತಿ ಕಾರ್ಯಕ್ರಮದಲ್ಲಿ ಈ ವಿಷಯ ಹೇಳಿದ್ದು, "ಮುಖ್ಯಮಂತ್ರಿ ಅವರೇ ಇನ್ನು ಕೆಲವು ದಿನಗಳಲ್ಲಿ ಅಧಿಕೃತವಾಗಿ ವಿಷಯ ತಿಳಿಸಲಿದ್ದಾರೆ' ಎಂದಿದ್ದಾರೆ.

ಕಾಂಗ್ರೆಸ್ ಪಕ್ಷದ ಅಧಿಕಾರಾವದಿಯಲ್ಲೇ ಪುತ್ಥಳಿ ನಿರ್ಮಾಣಗೊಂಡು ಅನಾವರಣವೂಗೊಳ್ಳಲಿದೆ ಎಂಬ ಭರವಸೆಯನ್ನೂ ಅವರು ಈ ಸಮಯದಲ್ಲಿ ನೀಡಿದ್ದಾರೆ.
ಹುಚ್ಚ ಅಲ್ಲ ಎಚ್.ಆಂಜನೇಯ
ಶ್ರೀನಿವಾಸ್ ಪ್ರಸಾದ್ ಅವರು ತಮ್ಮನ್ನು ಹುಚ್ಚ ಆಂಜನೇಯ ಎಂದು ಕರೆದಿದ್ದರ ಬಗ್ಗೆ ಪ್ರತಿಕ್ರಿಯಿಸಿದ ಅವರು, "ಶ್ರೀನಿವಾಸ್ ಅವರ ಆ ಹೇಳಿಕೆಯಿಂದಲೇ ಅವರ ಮಾನಸಿಕ ಸ್ಥಿತಿ ಎಂತಹುದ್ದು ಎಂದು ಅರ್ಥ ಮಾಡಿಕೊಳ್ಳಬಹುದು. ಹಿಂದೆ ಅವರು ಚುನಾವಣೆಗೆ ಸ್ಪರ್ಧಿಸಿದ್ದಾಗ ಜನ ಹೇಗೆ ಪಾಠ ಕಲಿಸಿದ್ದರು ಎಂಬುದನ್ನು ನೆನೆಸಿಕೊಳ್ಳುವುದು ಉತ್ತಮ' ಎಂದು ತಿರುಗೇಟು ನೀಡಿದ್ದಾರೆ.

ಶ್ರೀನಿವಾಸ್ ಪ್ರಸಾದ್ ಅವರು ಎಚ್.ಆಂಜನೇಯ ಕುರಿತು 'ಮುಖ್ಯಮಂತ್ರಿಗಳ ಸೇವಕ' ಎಂದಿದ್ದಕ್ಕೂ ಪ್ರತಿಕ್ರಿಯಿಸಿದ ಸಚಿವರು "ನಾನು ಮೊದಲು ಜನಸೇವಕ, ನಂತರ ಸಿ.ಎಂ ಸಂಪುಟದಲ್ಲಿ ಸದಸ್ಯನಾಗಿರುವ ಕಾರಣ ನಾನು ಸರ್ಕಾರದ ಸೇವಕ' ಎಂದಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications