ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿತ್ರದುರ್ಗ: ಹಾವು ಕಡಿದು ಒಂದೇ ಕುಟುಂಬದ ಮೂವರು ಸಾವು

|
Google Oneindia Kannada News

ಚಿತ್ರದುರ್ಗ, ಜುಲೈ 11: ಹಾವು ಕಡಿದು ಒಂದೇ ಕುಟುಂಬದ ಮೂವರು ಮೃತರಾದ ಘಟನೆ ಚಿತ್ರದುರ್ಗದ ಹಿರಿಯೂರಿನ ಕಂಡೇನಹಳ್ಳಿ ಎಂಬಲ್ಲಿ ನಡೆದಿದೆ.

ಬ್ಯಾಂಕ್ ನೊಟೀಸ್ ಗೆ ಹೆದರಿ ಚಿತ್ರದುರ್ಗದ ರೈತ ಆತ್ಮಹತ್ಯೆಬ್ಯಾಂಕ್ ನೊಟೀಸ್ ಗೆ ಹೆದರಿ ಚಿತ್ರದುರ್ಗದ ರೈತ ಆತ್ಮಹತ್ಯೆ

ನಿನ್ನೆ (ಜುಲೈ 10) ರಂಜಿತಾ (23) ಮತ್ತು ಅವರ ಮಗಳು ಕೀರ್ತನಾ(3) ನಿಗೂಢ ರೀತಿಯಲ್ಲಿ ಸಾವಿಗೀಡಾಗಿದ್ದರು. ಸಾವಿಗೆ ಕಾರಣವೇನು ಎಂಬುದು ತಿಳಿದಿರಲಿಲ್ಲ. ನಂತರ ರಂಜಿತಾ ಅವರ ಮಾವ ಮಡ್ನಪ್ಪ(65) ಅವರೂ ತೀರಿಕೊಂಡಿದ್ದು, ಇದೇ ಸಂದರ್ಭದಲ್ಲಿ ಮನೆಯಲ್ಲಿ ಹಾವೊಂದು ಕಾಣಿಸಿಕೊಂಡಿದೆ. ಹಾವು ಕಡಿದೇ ಮೂವರೂ ಸಾವನ್ನಪ್ಪಿದ್ದಾರೆಂದು ಶಂಕಿಸಲಾಗಿದೆ.

Snake bite kills 3 members of same family in Chitradurga

ಈ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

English summary
In a tragic incident, 3 members of same family have killed by a snake! The incident took place in Kandenahalli village, Hiruyur taluk, Chitradurga district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X