ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎಚ್ಡಿಕೆಗೆ ಭಾರತ ಬಿಟ್ಟು ತೊಲಗಿ ಎಂದು ತಿರುಗೇಟು ನೀಡಿದ ಶ್ರೀರಾಮುಲು

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

Recommended Video

ಮಿಣಿ ಮಿಣಿ ಕುಮಾರಣ್ಣ ಭಾರತ ಬಿಟ್ಟು ತೊಲಗಬೇಕಂತೆ..! | Oneindia Kannada

ಚಿತ್ರದುರ್ಗ, ಜನವರಿ 24: ನೆರೆ ದೇಶ ಪಾಕಿಸ್ತಾನದ ಮೇಲೆ ಅಪಾರ ಪ್ರೀತಿ ಇದ್ದರೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಭಾರತ ಬಿಟ್ಟು ತೊಲಗಲಿ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಪ್ರತಿಕ್ರಿಯೆ ನೀಡಿದ್ದಾರೆ.

ಚಿತ್ರದುರ್ಗದಲ್ಲಿ ನಿನ್ನೆ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ವಾಸ್ತವ್ಯ ಹೂಡಿದ್ದ ಸಚಿವ ಬಿ.ಶ್ರೀರಾಮುಲು ಅವರು, ಇಂದು ಮಾಜಿ ಸಿಎಂ ಕುಮಾರಸ್ವಾಮಿ ಅವರ ವಿರುದ್ಧ ಕಿಡಿಕಾರಿದರು.

ಚಿತ್ರದುರ್ಗದಲ್ಲಿ ಆರೋಗ್ಯ ಸಚಿವರ ನಾಮಕಾವಸ್ತೆ ಆಸ್ಪತ್ರೆ ವಾಸ್ತವ್ಯಚಿತ್ರದುರ್ಗದಲ್ಲಿ ಆರೋಗ್ಯ ಸಚಿವರ ನಾಮಕಾವಸ್ತೆ ಆಸ್ಪತ್ರೆ ವಾಸ್ತವ್ಯ

""ಕುಮಾರಸ್ವಾಮಿ ಅವರು ದೇಶದ ಬಗ್ಗೆ ಚಿಂತಿಸುವ ರಾಜಕಾರಣಿ ಅಲ್ಲ, ಪಾಕಿಸ್ತಾನದ ಮೇಲೆ ಅಷ್ಟೊಂದು ಪ್ರೀತಿ ಇದ್ದರೆ ದೇಶ ಬಿಟ್ಟು ತೊಲಗಿ, ಪಾಕಿಸ್ತಾನದ ಬಗ್ಗೆ ಇಷ್ಟು ಪ್ರೀತಿ ಇದ್ದಾಗ ಭಾರತದಲ್ಲಿ ಏಕೆ ಇರಬೇಕು'' ಎಂದು ಪ್ರಶ್ನೀಸಿದರು.

Sriramulu Said HD Kumaraswamy To Quit India

ಈ ರೀತಿ ಡಬಲ್ ಸ್ಟ್ಯಾಂಡಿಂಗ್ ರಾಜಕಾರಣ ಮಾಡಬೇಡಿ, ಕುಮಾರಸ್ವಾಮಿ ಮಾತನಾಡುವಾಗ ಓಟ್ ಬ್ಯಾಂಕ್ ರಾಜಕಾರಣಕ್ಕೆ ಆ ರೀತಿ ಮಾತನಾಡುತ್ತಾರೆ. ಮಾಜಿ ಪ್ರಧಾನಿ ಮಂತ್ರಿಗಳ ಮಗನಾಗಿ, ಅದರಲ್ಲೂ ಮಾಜಿ ಮುಖ್ಯಮಂತ್ರಿಯಾಗಿ ನಿಮ್ಮ ಹೇಳಿಕೆಗಳು ಭಾರತಿಯರಿಗೆ ನೋವು ತರುತ್ತವೆ ವಾಗ್ದಾಳಿ ಎಂದರು.

English summary
Health Minister Sriramulu has responded that former CM HD Kumaraswamy should quit India if he has great love for Pakistan.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X