ಮೊಳಕಾಲ್ಮೂರು ಕ್ಷೇತ್ರದ ಜನರ ಸಮಸ್ಯೆಗಳನ್ನು ಆಲಿಸಿದ ಶ್ರೀರಾಮುಲು
ಚಿತ್ರದುರ್ಗ ಜೂನ್.12: ಮೊಳಕಾಲ್ಮೂರು ಕ್ಷೇತ್ರದ ಶಾಸಕ ಬಿ .ಶ್ರೀರಾಮುಲು ಮಂಗಳವಾರ ಇಲ್ಲಿನ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿದರು.
ಚಿತ್ರನಾಯಕನಹಳ್ಳಿ, ಯಾದಳಗಟ್ಟೆ, ಖ್ಯಾತಗೊಂಡನಹಳ್ಳಿ, ಕಾಲುವೆಹಳ್ಳಿ, ಗೌಡರಹಟ್ಟಿ, ಗೌಡರಕಪ್ಲೆ, ದೊಣೆಹಳ್ಳಿ, ತಿಪ್ಪಾರೆಡ್ಡಿಹಳ್ಳಿಗೆ ಭೇಟಿ ನೀಡಿದ ಅವರು ಜನರ ಕುಂದು ಕೊರತೆಗಳನ್ನು ಆಲಿಸಿ ಮನವಿಗೆ ಸ್ಪಂದಿಸಿದರು.

ಅಷ್ಟೇ ಅಲ್ಲ, ತಿಪ್ಪಾರೆಡ್ಡಿಹಳ್ಳಿಯಲ್ಲಿ ರೈತರ ಕಷ್ಟಗಳನ್ನು ಆಲಿಸಿ ಅವರ ಹೊಲದಲ್ಲಿ ಮಡಿಕೆ ಹೊಡೆದರು. ತದ ನಂತರ ದೊಡ್ಡಉಳ್ಳಾರ್ತಿ, ಸಣ್ಣ ಉಳ್ಳಾರ್ತಿ ಪಂಚಾಯಿತಿಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಶೀಘ್ರದಲ್ಲೇ ಬಗೆಹರಿಸುವುದಾಗಿ ಭರವಸೆ ನೀಡಿದರು.

ಶ್ರೀರಾಮುಲು ಅವರು ಕ್ಷೇತ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಜನ ಅವರನ್ನು ಅದ್ದೂರಿಯಾಗಿ ಬರಮಾಡಿಕೊಂಡರು.
ಮೇ 12 ರಂದು ನಡೆದ ವಿಧಾನಸಭೆ ಚುನಾವಣೆಯಲ್ಲಿ ಚಿತ್ರದುರ್ಗದ ಮೊಳಕಾಲ್ಮೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶ್ರೀರಾಮುಲು ಜಯಗಳಿಸಿದ್ದರು.
More From
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications