ಐಟಿ ದಾಳಿ ಅನುಮಾನ ಹುಟ್ಟಿಸಿದೆ : ನ್ಯಾ. ಸಂತೋಷ್ ಹೆಗ್ಡೆ
ಚಿತ್ರದುರ್ಗ, ಆಗಸ್ಟ್ 3: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ "ಮಾಹಿತಿ ಇದ್ದಿದ್ದರೆ ಈ ಹಿಂದೆಯೇ ದಾಳಿ ಮಾಡಬೇಕಾಗಿತ್ತು. ಆದರೆ, ಈ ಸಂದರ್ಭದಲ್ಲಿ ದಾಳಿ ಮಾಡಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಇದು ಬೇರೆಯದೇ ರೀತಿಯ ಚರ್ಚೆಗೆ ಗ್ರಾಸವಾಗಿದೆ," ಎಂದು ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಐಟಿ ದಾಳಿಯನ್ನು ವಿಶ್ಲೇಷಿಸಿದ್ದಾರೆ.
ಒಂದೊಮ್ಮೆಐ.ಟಿ ಅಧಿಕಾರಿಗಳು ಮಾಹಿತಿ ಇದ್ದು ದಾಳಿ ನಡೆಸಿದರೆ ಅದರಲ್ಲಿ ತಪ್ಪಿಲ್ಲ. ದಾಳಿ ವೇಳೆ ಕೋಟ್ಯಂತರ ರೂಪಾಯಿ ಹಣ ಸಿಕ್ಕಿದೆ. ಇದನ್ನು ನೋಡಿದರೆ ಅಧಿಕಾರಿಗಳು ಅಧಿಕೃತ ಮಾಹಿತಿಯೊಂದಿಗೇ ದಾಳಿ ನಡೆಸಿರಬಹುದು ಎಂದೂ ಸಂತೋಷ್ ಹೆಗ್ಡೆ ಡಿಕೆ ಶಿವಕುಮಾರ್ ಮೇಲಿನ ಐಟಿ ದಾಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಚಿತ್ರದುರ್ಗದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು ರಾಜಕೀಯ ಸಂಸ್ಕೃತಿ ವಿರುದ್ಧವೂ ಕಿಡಿಕಾರಿದರು. ಇವತ್ತುಶಾಸಕರ ಖರೀದಿ ಟ್ರೆಂಡ್ ಆಗಿದೆ. ಈ ರೀತಿಯ ಸಂಸ್ಕೃತಿ ಹುಟ್ಟುಹಾಕಿದವರು ಬಿಜೆಪಿಯವರು. ಇದನ್ನು ಕಾಂಗ್ರೆಸ್ ನವರು ಮುಂದುವರಿಸಿದ್ದಾರೆ ಎಂದು ಹೇಳಿದ್ದಾರೆ.
"ನಾನು ಲೋಕಾಯುಕ್ತ ನ್ಯಾಯಮೂರ್ತಿಯಾಗಿದ್ದಾಗ ಹಗರಣಗಳ ವರದಿ ಸಿದ್ಧಪಡಿಸಿದ್ದೆ. ಇದರಲ್ಲಿ ಮೂವರು ಮುಖ್ಯಮಂತ್ರಿಗಳು ಹಾಗೂ ಒಂಬತ್ತು ಸಚಿವರ ಹೆಸರುಗಳಿತ್ತು. ಆದರೆ, ಇದರ ಬಗ್ಗೆ ಸೂಕ್ತ ತನಿಖೆ ನಡೆಯಲೇ ಇಲ್ಲ' ಎಂದು ಅವರಯ ಇದೇ ಸಂದರ್ಭದಲ್ಲಿ ವಿಷಾದ ವ್ಯಕ್ತಪಡಿಸಿದರು.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications