ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಳ್ಳಕೆರೆಯಲ್ಲಿ ಆಸ್ತಿ ವೈಷಮ್ಯಕ್ಕೆ ದಾಯಾದಿಗಳ ಮಾರಾಮಾರಿ

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಏಪ್ರಿಲ್ 25: ಆಸ್ತಿ ವೈಷಮ್ಯದ ಹಿನ್ನೆಲೆಯಲ್ಲಿ ದಾಯಾದಿಗಳ ನಡುವೆ ಚಿತ್ರದುರ್ಗ ಜಿಲ್ಲೆಯಲ್ಲಿ ಮಾರಾಮಾರಿ ನಡೆದಿದೆ. ಲಾಕ್ ಡೌನ್ ನಡುವೆಯೂ ಬೀದಿಗೆ ಬಂದು ಕಿತ್ತಾಡಿಕೊಂಡಿದ್ದಾರೆ.

Recommended Video

ರಸ್ತೆ ಮಧ್ಯದಲ್ಲೇ ಎರಡು ಎತ್ತುಗಳ ನಡುವೆ ಬಿಗ್ ಫೈಟ್ | Oneindia Kannada

ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆನ್ನೂರು ಗ್ರಾಮದಲ್ಲಿ ದಾಯಾದಿಗಳ ನಡುವೆ ಮಾರಾಮಾರಿ ನಡೆದಿದೆ. ಗಲಾಟೆಯಲ್ಲಿ ಇಬ್ಬರು ಗಾಯಗೊಂಡಿರುವ ಕಿರೀಟಪ್ಪ ಮತ್ತು ಶಾರದಮ್ಮ ಚಳ್ಳಕೆರೆ ತಾಲೂಕು ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

Video; ಹುಬ್ಬಳ್ಳಿಯಲ್ಲಿ ಗುರಾಯಿಸಿದ್ದಕ್ಕೆ ನಡೆಯಿತು ಯುವಕರ ಮಾರಾಮಾರಿVideo; ಹುಬ್ಬಳ್ಳಿಯಲ್ಲಿ ಗುರಾಯಿಸಿದ್ದಕ್ಕೆ ನಡೆಯಿತು ಯುವಕರ ಮಾರಾಮಾರಿ

Two Injured In Quarrel For Asset In Challakere

ಸಚಿವ ಶ್ರೀರಾಮುಲು ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಬಿಜೆಪಿ ಮುಖಂಡ ಗೋವಿಂದಪ್ಪನ ವಿರುದ್ಧ ಹಲ್ಲೆ ಆರೋಪ ಕೇಳಿ ಬಂದಿದ್ದು, ಗೋವಿಂದಪ್ಪ, ಆತನ ಮಕ್ಕಳು ಮತ್ತು ಅಳಿಯಂದಿರು ಕಲ್ಲು, ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ ಎಂದು ಗಾಯಾಳುಗಳು ಆರೋಪಿಸಿದ್ದಾರೆ. ತಳುಕು ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

English summary
Two Injured In a quarrel for asset in challakere of chitradurga district,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X