ರೀ..ವಿಜಯೇಂದ್ರ ಅವರೇ.. ಪ್ರೀ ಇದ್ರೆ ಬಂದು ನನ್ನ ಹೇರ್ ಕಟಿಂಗ್ ಮಾಡಿ: ಮಧು ಬಂಗಾರಪ್ಪ ಹೀಗೆ ಹೇಳಿದ್ಯಾಕೆ?
ಚಿತ್ರದುರ್ಗ, ಮೇ, 27: ಚಿತ್ರದುರ್ಗಕ್ಕೆ ಬರುವ ಮಧು ಬಂಗಾರಪ್ಪ ಅವರು ಕಟಿಂಗ್ ಮಾಡಿಸಿಕೊಂಡು, ತಲೆಗೆ ಎಣ್ಣೆ ಹಚ್ಚಿಕೊಂಡು, ತಲೆ ಬಾಚಿಕೊಂಡು ಚಿತ್ರದುರ್ಗಕ್ಕೆ ಬರಲಿ ಎಂದು ಬಿಜೆಪಿ ರಾಜ್ಯದ್ಯಕ್ಷರ ಹೇಳಿಕೆಗೆ ಸಚಿವ ಮಧು ಬಂಗಾರಪ್ಪನವರ ಪ್ರತಿಕ್ರಿಯೇ ಹೇಗಿತ್ತು ಗೊತ್ತಾ? ಇಲ್ಲಿದೆ ನೋಡಿ ಮಾಹಿತಿ.
ಚಿತ್ರದುರ್ಗಕ್ಕೆ ಬರುವ ಮಧು ಬಂಗಾರಪ್ಪ ಅವರು ಕಟಿಂಗ್ ಮಾಡಿಸಿಕೊಂಡು, ತಲೆಗೆ ಎಣ್ಣೆ ಹಚ್ಚಿಕೊಂಡು, ತಲೆ ಬಾಚಿಕೊಂಡು ಚಿತ್ರದುರ್ಗಕ್ಕೆ ಬರಲಿ ಎಂದು ವಿಜಯೇಂದ್ರ ವ್ಯಂಗ್ಯವಾಡಿದ್ದರು. ಇದಕ್ಕೆ ಚಿತ್ರದುರ್ಗದಲ್ಲಿ ಪ್ರತ್ಯುತ್ತರ ನೀಡಿದ ಮಧು ಬಂಗಾರಪ್ಪ, BJP ಪಕ್ಷದ ಅಧ್ಯಕ್ಷರಾಗಿ ಚಿತ್ರರಂಗದ ಬಗ್ಗೆ ಮಾತನಾಡುವ ಅಗತ್ಯವಿಲ್ಲ. ಜೂನ್ 4ರಂದು ಅವರ ಹಣೆ ಬರಹ ಅವರು ನೋಡಿಕೊಳ್ಳಲಿ. ನನ್ನ ಹಣೆ ಬರಹ ನಾವು ನೋಡಿಕೊಳ್ತೇವೆ. ಇಷ್ಟು ವರ್ಷ ಅವರು ಒಲಸು ಮಾಡಿದ್ದನ್ನು ನಾವು ಸರಿ ಮಾಡುತ್ತಿದ್ದೇವೆ ಎಂದರು.

ಇವರ ಹಣೆ ಬರಹಕ್ಕೆ ಶಿಕ್ಷಕರ ನೇಮಕಾತಿ ಮಾಡಲು ಆಗಿಲ್ಲ, ನಾವು ಬಂದ ಬಳಿಕ ನೇಮಕಾತಿ ಮಾಡಿದ್ದೇವೆ. ಶಿಕ್ಷಣದ ಪವಿತ್ರತೆಯನ್ನು ಕೂಡ ಕಾಂಗ್ರೆಸ್ ಪಕ್ಷ ಕಾಪಾಡಿದೆ. ಮಕ್ಕಳ ಹಿತ ದೃಷ್ಟಿಯಿಂದ ಕೆಲ ನಿರ್ಧಾರ ಮಾಡಿದ್ದೇವೆ ಎಂದರು.
ನನ್ನ ಹೇರ್ ಕಟ್ ಮಾಡೋರು ಪ್ರೀ ಇಲ್ಲ, ವಿಜಯೇಂದ್ರ ಪ್ರೀ ಇದ್ರೆ ಬಂದು ಹೆರ್ ಕಟ್ಟಿಂಗ್ ಮಾಡಲಿ ಎಂದು ಲೇವಡಿ ಮಾಡಿದರು. ಮಾಜಿ ಮಂತ್ರಿ ಎನ್.ಮಹೇಶ್ ಪಠ್ಯದಲ್ಲಿ ಕೆಟ್ಟ ಬುದ್ದಿ ಹಾಕಿದ್ದರು. ಕೆಲ ವೇಳೆ ನನಗೆ ಕನ್ನಡ ಶಬ್ದ ಕಷ್ಟ ಆಗಿದೆ, ಟ್ರೋಲ್ ಮಾಡೊದ್ರಿಂದ ಅವರಿಗೆ ಹೊಟ್ಟೆ ತುಂಬುತ್ತದೆ. ನಮ್ಮ ಪಠ್ಯ ಪುಸ್ತಕ ಶುದ್ದಿಯಾಗಿ, ಪರಿಷ್ಕರಣೆ ಮಾಡಲಾಗಿದೆ ಎಂದರು.
ಚಿತ್ರ ಮಂದಿರಕ್ಕೆ ಹೋಗಿ ಸಿನಿಮಾ ಪುಕ್ಸಟೆ ನೋಡಿ ಮಜಾ ಮಾಡ್ತಾರೆ, ವಿರೋಧ ಪಕ್ಷದಲ್ಲಿ ಇದ್ದು ಟೀಕೆ ಟಿಪ್ಪಣಿ ಮಾಡಬಾರದು. ಉತ್ತಮ ಕೆಲಸ ಮಾಡಿದಾಗ ದ್ವನಿ ಕೊಡಬೇಕು. ನಮ್ಮ ಸರ್ಕಾರ ಬಂದಿದ್ದು ಅವರಿಗೆ ಹೊಟ್ಟೆ ಉರಿಯಾಗಿದೆ ಎಂದು ವಾಗ್ದಾಳಿ ನಡೆಸಿದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications