ಚಿತ್ರದುರ್ಗದಲ್ಲಿ ಆನೆ ದಾಳಿಗೆ ಗರ್ಭಿಣಿ ಬಲಿ

ಚಿತ್ರದುರ್ಗ, ಆಗಸ್ಟ್ 28 : ಕಾಡಾನೆ ದಾಳಿಯಿಂದಾಗಿ ಗರ್ಭಿಣಿ ಮೃಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ನಡೆದಿದೆ. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಆನೆಯನ್ನು ಕಾಡಿಗಟ್ಟುವ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ.

ಹಿರಿಯೂರು ತಾಲೂಕಿನ ಬಳಘಟ್ಟ ಗ್ರಾಮದ ಬಳಿ ಶನಿವಾರ ಸಂಜೆ ಕಾಡಾನೆ ಕಾಣಿಸಿಕೊಂಡಿತ್ತು. ಭಾನುವಾರ ಬೆಳಗ್ಗೆ 7 ತಿಂಗಳ ಗರ್ಭಿಣಿ ತಿಮ್ಮಕ್ಕ (22) ಅವರ ಮೇಲೆ ದಾಳಿ ಮಾಡಿದ ಆನೆ ಅವರನ್ನು ಕೊಂದು ಹಾಕಿದೆ.[ಜಂಬೂಸವಾರಿಯಲ್ಲಿ ಕೊಡಗಿನ ಆನೆಗಳದ್ದೇ ಕಾರುಬಾರು!]

Hiriyur

ಬಳಘಟ್ಟದಿಂದ ಮಾರಿಕಣಿವೆಯತ್ತ ಕಾಡಾನೆ ಸಾಗಿದ್ದು ಮಾರ್ಗದಲ್ಲಿ ಭರಮಗಿರಿ ಬಳಿ ನೀಲಮ್ಮ ಎಂಬುವವರ ಮೇಲೆ ದಾಳಿ ಮಾಡಿದೆ. ನೀಲಮ್ಮ ಅವರ ಕಾಲಿಗೆ ಗಾಯವಾಗಿದ್ದು, ಖಾಸ್ಪಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.[ಮಡಿಕೇರಿಯ ಕಾಫಿ ತೋಟಗಳಲ್ಲಿ ಕಾಡಾನೆಗಳ ರಂಪಾಟ]

ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+